ಬ್ರೇಕಿಂಗ್ ನ್ಯೂಸ್
04-09-25 08:47 pm HK News Desk ದೇಶ - ವಿದೇಶ
ಮುಂಬೈ, ಸೆ.4: ಮುಂಬೈ ಮತ್ತು ಮಹಾನಗರದ ವಿವಿಧ ಪ್ರದೇಶಗಳಲ್ಲಿ ಗಣೇಶ ವಿಸರ್ಜನೆ ವಿಜೃಂಭಣೆಯಿಂದ ನಡೆಯಲಿರುವ ಕಾರಣ ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್ ಮಿಲಾದ್ ರಜೆಯನ್ನು ಸೆ5ರ ಬದಲು ಸೆ.8ಕ್ಕೆ ಬದಲಾವಣೆ ಮಾಡಿದೆ. ಅದೇ ದಿನ ಈದ್ ಮೆರವಣಿಗೆ ಇನ್ನಿತರ ಹಬ್ಬದ ಕಾರ್ಯಕ್ರಮಗಳ ನಡೆಯಲಿವೆ.
ಮುಸ್ಲಿಂ ಸಮುದಾಯವು ಅದ್ದೂರಿಯಾಗಿ ಈದ್ ಮಿಲಾದ್ ಆಚರಣೆ ಮಾಡುವುದರಿಂದ ಒಂದೇ ದಿನ ಎರಡು ಸಮುದಾಯದ ಹಬ್ಬಗಳು ನಡೆದು ಸಂಭಾವ್ಯ ಅಪಾಯಗಳು ನಡೆಯುವುದನ್ನು ತಪ್ಪಿಸಲು ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್-ಎ-ಮಿಲಾದ್ ಸಾರ್ವಜನಿಕ ರಜೆಯನ್ನು ಸೆಪ್ಟೆಂಬರ್ 8ಕ್ಕೆ ಬದಲಾಯಿಸಿದೆ. ಅನಂತ ಚತುರ್ದಶಿ (ಗಣೇಶ ವಿಗ್ರಹಗಳನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಿ ನೀರಿನಲ್ಲಿ ಮುಳುಗಿಸುವ ಹಿಂದೂ ಹಬ್ಬ) ಸೆಪ್ಟೆಂಬರ್ 6ರಂದು ಬರುವುದರಿಂದ ಈ ಬದಲಾವಣೆ ಮಾಡಲಾಗಿದೆ.

ಸಂಭಾವ್ಯ ಜನಸಂದಣಿ ತಪ್ಪಿಸಲು ಮತ್ತು ಶಾಂತಿಯಿಂದ ಹಬ್ಬದ ಆಚರಣೆ ನಡೆಯಲು ಅನುಕೂಲವಾಗುವಂತೆ ಮುಸ್ಲಿಂ ಸಮುದಾಯವು ಈದ್ ಹಬ್ಬದ ಆಚರಣೆಗೆ ನಿರ್ಧರಿಸಿದ್ದು, ಅದಕ್ಕಾಗಿ ಈದ್ ಮಿಲಾದ್ ಮೆರವಣಿಗೆಯನ್ನು ಸೆಪ್ಟೆಂಬರ್ 8ರಂದು ನಡೆಸಲು ತೀರ್ಮಾನಿಸಿದೆ. ಆದ್ದರಿಂದ ಸರ್ಕಾರವು ಸೆ.5ರ ರಜೆಯನ್ನು ಆ ದಿನಾಂಕಕ್ಕೆ ಬದಲಾಯಿಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದೇ ರಜೆ ಇರಲಿದೆ. ಮುಂಬೈ ನಗರ ಮತ್ತು ಉಪ ನಗರಗಳಲ್ಲಿ ಮಾತ್ರ ಸೆಪ್ಟೆಂಬರ್ 8ಕ್ಕೆ ಬದಲಾಯಿಸಲಾಗಿದೆ ಎಂದು ಸರ್ಕಾರದ ಸುತ್ತೋಲೆ ತಿಳಿಸಿದೆ. ಮುಂಬೈ ನಗರ ಮತ್ತು ಉಪನಗರಗಳಲ್ಲಿನ ಸರ್ಕಾರಿ ಕಚೇರಿಗಳು ಸೆಪ್ಟೆಂಬರ್ 5ರಂದು ಎಂದಿನಂತೆ ತೆರೆದಿರುತ್ತವೆ ಎಂದೂ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
In view of the grand Ganesh Visarjan celebrations across Mumbai and surrounding areas, the Maharashtra government has officially rescheduled the Eid Milad (Eid-e-Milad) public holiday in Mumbai from September 5 to September 8.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm