ಬ್ರೇಕಿಂಗ್ ನ್ಯೂಸ್
04-09-25 08:47 pm HK News Desk ದೇಶ - ವಿದೇಶ
ಮುಂಬೈ, ಸೆ.4: ಮುಂಬೈ ಮತ್ತು ಮಹಾನಗರದ ವಿವಿಧ ಪ್ರದೇಶಗಳಲ್ಲಿ ಗಣೇಶ ವಿಸರ್ಜನೆ ವಿಜೃಂಭಣೆಯಿಂದ ನಡೆಯಲಿರುವ ಕಾರಣ ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್ ಮಿಲಾದ್ ರಜೆಯನ್ನು ಸೆ5ರ ಬದಲು ಸೆ.8ಕ್ಕೆ ಬದಲಾವಣೆ ಮಾಡಿದೆ. ಅದೇ ದಿನ ಈದ್ ಮೆರವಣಿಗೆ ಇನ್ನಿತರ ಹಬ್ಬದ ಕಾರ್ಯಕ್ರಮಗಳ ನಡೆಯಲಿವೆ.
ಮುಸ್ಲಿಂ ಸಮುದಾಯವು ಅದ್ದೂರಿಯಾಗಿ ಈದ್ ಮಿಲಾದ್ ಆಚರಣೆ ಮಾಡುವುದರಿಂದ ಒಂದೇ ದಿನ ಎರಡು ಸಮುದಾಯದ ಹಬ್ಬಗಳು ನಡೆದು ಸಂಭಾವ್ಯ ಅಪಾಯಗಳು ನಡೆಯುವುದನ್ನು ತಪ್ಪಿಸಲು ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್-ಎ-ಮಿಲಾದ್ ಸಾರ್ವಜನಿಕ ರಜೆಯನ್ನು ಸೆಪ್ಟೆಂಬರ್ 8ಕ್ಕೆ ಬದಲಾಯಿಸಿದೆ. ಅನಂತ ಚತುರ್ದಶಿ (ಗಣೇಶ ವಿಗ್ರಹಗಳನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಿ ನೀರಿನಲ್ಲಿ ಮುಳುಗಿಸುವ ಹಿಂದೂ ಹಬ್ಬ) ಸೆಪ್ಟೆಂಬರ್ 6ರಂದು ಬರುವುದರಿಂದ ಈ ಬದಲಾವಣೆ ಮಾಡಲಾಗಿದೆ.

ಸಂಭಾವ್ಯ ಜನಸಂದಣಿ ತಪ್ಪಿಸಲು ಮತ್ತು ಶಾಂತಿಯಿಂದ ಹಬ್ಬದ ಆಚರಣೆ ನಡೆಯಲು ಅನುಕೂಲವಾಗುವಂತೆ ಮುಸ್ಲಿಂ ಸಮುದಾಯವು ಈದ್ ಹಬ್ಬದ ಆಚರಣೆಗೆ ನಿರ್ಧರಿಸಿದ್ದು, ಅದಕ್ಕಾಗಿ ಈದ್ ಮಿಲಾದ್ ಮೆರವಣಿಗೆಯನ್ನು ಸೆಪ್ಟೆಂಬರ್ 8ರಂದು ನಡೆಸಲು ತೀರ್ಮಾನಿಸಿದೆ. ಆದ್ದರಿಂದ ಸರ್ಕಾರವು ಸೆ.5ರ ರಜೆಯನ್ನು ಆ ದಿನಾಂಕಕ್ಕೆ ಬದಲಾಯಿಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದೇ ರಜೆ ಇರಲಿದೆ. ಮುಂಬೈ ನಗರ ಮತ್ತು ಉಪ ನಗರಗಳಲ್ಲಿ ಮಾತ್ರ ಸೆಪ್ಟೆಂಬರ್ 8ಕ್ಕೆ ಬದಲಾಯಿಸಲಾಗಿದೆ ಎಂದು ಸರ್ಕಾರದ ಸುತ್ತೋಲೆ ತಿಳಿಸಿದೆ. ಮುಂಬೈ ನಗರ ಮತ್ತು ಉಪನಗರಗಳಲ್ಲಿನ ಸರ್ಕಾರಿ ಕಚೇರಿಗಳು ಸೆಪ್ಟೆಂಬರ್ 5ರಂದು ಎಂದಿನಂತೆ ತೆರೆದಿರುತ್ತವೆ ಎಂದೂ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
In view of the grand Ganesh Visarjan celebrations across Mumbai and surrounding areas, the Maharashtra government has officially rescheduled the Eid Milad (Eid-e-Milad) public holiday in Mumbai from September 5 to September 8.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm