ಬ್ರೇಕಿಂಗ್ ನ್ಯೂಸ್
04-09-25 08:47 pm HK News Desk ದೇಶ - ವಿದೇಶ
ಮುಂಬೈ, ಸೆ.4: ಮುಂಬೈ ಮತ್ತು ಮಹಾನಗರದ ವಿವಿಧ ಪ್ರದೇಶಗಳಲ್ಲಿ ಗಣೇಶ ವಿಸರ್ಜನೆ ವಿಜೃಂಭಣೆಯಿಂದ ನಡೆಯಲಿರುವ ಕಾರಣ ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್ ಮಿಲಾದ್ ರಜೆಯನ್ನು ಸೆ5ರ ಬದಲು ಸೆ.8ಕ್ಕೆ ಬದಲಾವಣೆ ಮಾಡಿದೆ. ಅದೇ ದಿನ ಈದ್ ಮೆರವಣಿಗೆ ಇನ್ನಿತರ ಹಬ್ಬದ ಕಾರ್ಯಕ್ರಮಗಳ ನಡೆಯಲಿವೆ.
ಮುಸ್ಲಿಂ ಸಮುದಾಯವು ಅದ್ದೂರಿಯಾಗಿ ಈದ್ ಮಿಲಾದ್ ಆಚರಣೆ ಮಾಡುವುದರಿಂದ ಒಂದೇ ದಿನ ಎರಡು ಸಮುದಾಯದ ಹಬ್ಬಗಳು ನಡೆದು ಸಂಭಾವ್ಯ ಅಪಾಯಗಳು ನಡೆಯುವುದನ್ನು ತಪ್ಪಿಸಲು ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್-ಎ-ಮಿಲಾದ್ ಸಾರ್ವಜನಿಕ ರಜೆಯನ್ನು ಸೆಪ್ಟೆಂಬರ್ 8ಕ್ಕೆ ಬದಲಾಯಿಸಿದೆ. ಅನಂತ ಚತುರ್ದಶಿ (ಗಣೇಶ ವಿಗ್ರಹಗಳನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಿ ನೀರಿನಲ್ಲಿ ಮುಳುಗಿಸುವ ಹಿಂದೂ ಹಬ್ಬ) ಸೆಪ್ಟೆಂಬರ್ 6ರಂದು ಬರುವುದರಿಂದ ಈ ಬದಲಾವಣೆ ಮಾಡಲಾಗಿದೆ.
ಸಂಭಾವ್ಯ ಜನಸಂದಣಿ ತಪ್ಪಿಸಲು ಮತ್ತು ಶಾಂತಿಯಿಂದ ಹಬ್ಬದ ಆಚರಣೆ ನಡೆಯಲು ಅನುಕೂಲವಾಗುವಂತೆ ಮುಸ್ಲಿಂ ಸಮುದಾಯವು ಈದ್ ಹಬ್ಬದ ಆಚರಣೆಗೆ ನಿರ್ಧರಿಸಿದ್ದು, ಅದಕ್ಕಾಗಿ ಈದ್ ಮಿಲಾದ್ ಮೆರವಣಿಗೆಯನ್ನು ಸೆಪ್ಟೆಂಬರ್ 8ರಂದು ನಡೆಸಲು ತೀರ್ಮಾನಿಸಿದೆ. ಆದ್ದರಿಂದ ಸರ್ಕಾರವು ಸೆ.5ರ ರಜೆಯನ್ನು ಆ ದಿನಾಂಕಕ್ಕೆ ಬದಲಾಯಿಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದೇ ರಜೆ ಇರಲಿದೆ. ಮುಂಬೈ ನಗರ ಮತ್ತು ಉಪ ನಗರಗಳಲ್ಲಿ ಮಾತ್ರ ಸೆಪ್ಟೆಂಬರ್ 8ಕ್ಕೆ ಬದಲಾಯಿಸಲಾಗಿದೆ ಎಂದು ಸರ್ಕಾರದ ಸುತ್ತೋಲೆ ತಿಳಿಸಿದೆ. ಮುಂಬೈ ನಗರ ಮತ್ತು ಉಪನಗರಗಳಲ್ಲಿನ ಸರ್ಕಾರಿ ಕಚೇರಿಗಳು ಸೆಪ್ಟೆಂಬರ್ 5ರಂದು ಎಂದಿನಂತೆ ತೆರೆದಿರುತ್ತವೆ ಎಂದೂ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
In view of the grand Ganesh Visarjan celebrations across Mumbai and surrounding areas, the Maharashtra government has officially rescheduled the Eid Milad (Eid-e-Milad) public holiday in Mumbai from September 5 to September 8.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
18-10-25 10:49 pm
Mangalore Correspondent
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm