ಬ್ರೇಕಿಂಗ್ ನ್ಯೂಸ್
06-09-25 10:34 am HK News Desk ದೇಶ - ವಿದೇಶ
ನವದೆಹಲಿ, ಸೆ.6: ಡಿಜಿಟಲ್ ಪಾವತಿಗೆ ಜನ ಹೆಚ್ಚೆಚ್ಚು ಒಗ್ಗಿಕೊಳ್ಳುತ್ತಿರುವುದು ಮತ್ತು ಇಷ್ಟಪಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಅನುಕೂಲ ಒದಗಿಸಲು 'ಭಾರತೀಯ ರಾಷ್ಟ್ರೀಯ ಪಾವತಿ ನಿಗಮ'ವು ಯುಪಿಐ ಪಾವತಿ ಮಿತಿಯನ್ನು ಮತ್ತಷ್ಟು ಹೆಚ್ಚಳ ಮಾಡಿದೆ. ಸೆಪ್ಟೆಂಬರ್ 15ರಿಂದ ಹೊಸ ನಿಯಮ ಜಾರಿಯಾಗಲಿದ್ದು ಎಲ್ಲ ಬ್ಯಾಂಕುಗಳಿಗೆ ಈ ಕುರಿತು ಸುತ್ತೋಲೆ ಕಳುಹಿಸಲಾಗಿದೆ.
ಇದರಂತೆ ಇನ್ನು ಮುಂದೆ ಗ್ರಾಹಕರು ಒಮ್ಮೆಲೇ ಯುಪಿಐ ಮೂಲಕ 5 ಲಕ್ಷ ರೂ. ವರೆಗೆ ಹಣ ವರ್ಗಾವಣೆ ಮಾಡಬಹುದು. ಮತ್ತು 24 ಗಂಟೆ ಅವಧಿಯಲ್ಲಿ ಒಟ್ಟು 10 ಲಕ್ಷ ರೂ. ವರೆಗಿನ ಮೊತ್ತವನ್ನು ಯುಪಿಐ ಮೂಲಕ ಪಾವತಿಸಿ ಬ್ಯಾಂಕ್ ವಹುವಾಟು ಮಾಡಬಹುದು. ಆದರೆ, ಇದು ವ್ಯಕ್ತಿಯಿಂದ ವರ್ತಕರು ಅಥವಾ ಕಂಪನಿಗಳಿಗೆ ಮಾಡುವ ಪಾವತಿಗಳಿಗೆ ನಿರ್ದಿಷ್ಟ 12 ವ್ಯವಹಾರಗಳಿಗೆ ಮಾತ್ರ ಅನ್ವಯವಾಗುತ್ತದೆ.
ವ್ಯಕ್ತಿಯಿಂದ ವ್ಯಕ್ತಿಗೆ ಕಳುಹಿಸುವ ಹಣಕ್ಕೆ ದೈನಂದಿನ ಗರಿಷ್ಠ 1 ಲಕ್ಷ ರೂ. ಮಿತಿ ಮುಂದುವರಿಯಲಿದೆ. ಸದ್ಯಕ್ಕೆ ಷೇರು ಮಾರುಕಟ್ಟೆ, ವಿಮೆ ಮತ್ತು ಸರಕಾರಿ ಇ-ಮಾರ್ಕೆಟ್ ಪ್ಲೇಸ್, ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಸೇರಿದಂತೆ ಒಟ್ಟು 12 ವರ್ಗಗಳಿಗೆ ಹೆಚ್ಚುವರಿ ಪಾವತಿ ಮಿತಿ ಅನ್ವಯವಾಗಲಿದೆ. ಇದರಂತೆ, ಒಬ್ಬ ವ್ಯಕ್ತಿ ಗರಿಷ್ಠ ಎಂದರೆ ಒಂದು ಬಾರಿಗೆ ಐದು ಲಕ್ಷದಷ್ಟು ಮೊತ್ತವನ್ನು ಯುಪಿಐ ಮೂಲಕ ನಿರ್ದಿಷ್ಟ ಉದ್ದೇಶಕ್ಕೆ ಪಾವತಿ ಮಾಡಬಹುದು. 24 ಗಂಟೆ ಅವಧಿಯಲ್ಲಿ 10 ಲಕ್ಷ ರೂ. ವಹಿವಾಟನ್ನು ಯುಪಿಐನಲ್ಲಿಯೇ ಮಾಡಬಹುದಾಗಿದೆ. ಕ್ರೆಡಿಟ್ ಕಾರ್ಡ್ ಮಿತಿಯನ್ನೂ ಹೆಚ್ಚಿಸಲಾಗಿದ್ದು ಒಂದೇ ಬಾರಿಗೆ ಐದು ಲಕ್ಷ ಪಾವತಿ ಹಾಗೂ ದಿನದಲ್ಲಿ 6 ಲಕ್ಷದಷ್ಟು ಮೊತ್ತ ಪಾವತಿಸಲು ಅವಕಾಶ ನೀಡಲಾಗಿದೆ. ಹೊಸ ನೀತಿಯನ್ನು ಸೆ.15ರಿಂದಲೇ ಜಾರಿಗೆ ತರಲು ಬ್ಯಾಂಕ್ ಗಳಿಗೆ ಸೂಚಿಸಲಾಗಿದೆ.
In response to the growing adoption and popularity of digital payments, the National Payments Corporation of India (NPCI) has announced an increase in the transaction limits for Unified Payments Interface (UPI) payments. The new rules will come into effect from September 15, and all banks have been notified accordingly. As per the revised guidelines, users will now be able to transfer up to ₹5 lakh in a single UPI transaction, and a total of ₹10 lakh within a 24-hour period.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm