ಬ್ರೇಕಿಂಗ್ ನ್ಯೂಸ್
08-09-25 10:59 pm HK News Desk ದೇಶ - ವಿದೇಶ
ನವದೆಹಲಿ, ಸೆ.8 : ನೇಪಾಳ ಸರ್ಕಾರವು ಜಾಲತಾಣಗಳಾದ ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ ಮತ್ತು ಎಕ್ಸ್ನಂತಹ 26 ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸಿದ ಬೆನ್ನಲ್ಲೇ ದೇಶಾದ್ಯಂತ ಯುವಜನರ ಆಕ್ರೋಶ ಭುಗಿಲೆದ್ದಿದೆ. ಜನರು ಬೀದಿಗಿಳಿದು ಹಿಂಸೆಗೆ ಇಳಿದಿದ್ದು ಪೊಲೀಸರ ಜೊತೆಗಿನ ಸಂಘರ್ಷದಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ. 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಯುವಕರು ರೀಲ್ಸ್ ಮಾಡುವುದಕ್ಕೆ ನೇಪಾಳ ಸರ್ಕಾರ ಕಡಿವಾಣ ಹಾಕಿದ್ದು ಇದನ್ನು ವಿರೋಧಿಸಿ ಯುವಜನತೆ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದೆ. ಜನರು ಸರ್ಕಾರದ ಬಗ್ಗೆ ಪ್ರಶ್ನೆ ಮಾಡುತ್ತಲೇ ಇತ್ತ ಉದ್ರಿಕ್ತರ ನಿಯಂತ್ರಣಕ್ಕೆ ಸೇನೆಯನ್ನು ನಿಯೋಜಿದ್ದು ಕರ್ಫ್ಯೂ ವಿಧಿಸಲಾಗಿದೆ.
ರಾಜಧಾನಿ ಕಾಠ್ಮಂಡುವಿನಲ್ಲಿ ಸಂಸತ್ತಿನ ಮೇಲೆ ಉದ್ರಿಕ್ತ ಯುವಕರು ದಾಳಿ ನಡೆಸಿದ್ದು ಅವರನ್ನು ಚದುರಿಸಲು ಲಾಟಿ ಚಾರ್ಜ್, ಅಶ್ರುವಾಯು ಪ್ರಯೋಗಿಸಿದ್ದಾರೆ. ಅಲ್ಲದೆ, ನಗರದಾದ್ಯಂತ ಕರ್ಫ್ಯೂ ಹೇರಲಾಗಿದ್ದು ಜನರನ್ನು ಹೊರಕ್ಕೆ ಬರದಂತೆ ನಿಯಂತ್ರಣ ವಿಧಿಸಲಾಗಿದೆ.
ಸೋಶಿಯಲ್ ಮೀಡಿಯಾ ಮೂಲಕ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ, ಅದರಿಂದ ಕ್ರೈಮ್ ಹೆಚ್ಚುತ್ತಿದೆ ಎಂಬ ನೆಪದಲ್ಲಿ ನೇಪಾಳ ಸರ್ಕಾರ ಸಾಮಾಜಿಕ ವೇದಿಕೆಗಳನ್ನು ನಿಷೇಧಿಸಿದೆ. ಇದರ ಬೆನ್ನಲ್ಲೇ ಕಾಲೇಜು ವಿದ್ಯಾರ್ಥಿಗಳು ಬೀದಿಗಿಳಿದು ಭ್ರಷ್ಟಾಚಾರ ನಿಲ್ಲಿಸಿ, ಸೋಶಿಯಲ್ ಮೀಡಿಯಾವನ್ನಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ಜನಾಕ್ರೋಶ ವ್ಯಕ್ತವಾಗಿದ್ದು ಭಾರತದ ಗಡಿಭಾಗದಲ್ಲಿ ಕಟ್ಟೆಚ್ಚರ ವಿಧಿಸಲಾಗಿದೆ. ಹಿಂಸೆ ಹೆಚ್ಚಿದ ಹಿನ್ನೆಲೆಯಲ್ಲಿ ನೇಪಾಳದ ಕೆಪಿ ಓಲಿ ಸರ್ಕಾರದ ವಿರುದ್ಧ ಆಕ್ರೋಶ ಹೆಚ್ಚಿದೆ. ಇದರಿಂದಾಗಿ ಗೃಹ ಸಚಿವ ರಮೇಶ್ ಲೇಖಕ್ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಿದ್ದಾರೆ.
Widespread chaos has gripped Nepal after the government imposed a ban on 26 major social media platforms, including Facebook, YouTube, Instagram, and X (formerly Twitter). The move triggered massive outrage, particularly among the youth, leading to violent protests, clashes with security forces, and the death of at least 19 people. Over 500 others have been reported injured.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm