ಬ್ರೇಕಿಂಗ್ ನ್ಯೂಸ್
26-12-20 12:29 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.26: ಪಶ್ಚಿಮ ದೆಹಲಿಯ ಮಾಯಾಪುರಿ ಪ್ರದೇಶದಲ್ಲಿರುವ ಮಾಸ್ಕ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 45 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.
ನಸುಕಿನ 3.30ರ ಸುಮಾರಿಗೆ ಘಟನೆ ನಡೆದಿದ್ದು, ಅಗ್ನಿಶಾಮಕ ದಳದ ಸಿಬಂದಿ ಅಲ್ಲಿಗೆ ತೆರಳಿ ಬೆಂಕಿ ನಂದಿಸಿದ್ದಾರೆ. ಅದಕ್ಕೂ ಮುನ್ನ ಬಾಗಿಲು ಒಡೆದು ಕಾರ್ಖಾನೆಯ ಒಳಭಾಗದಲ್ಲಿದ್ದ ಉಸಿರುಕಟ್ಟಿದ್ದ ಮೂವರನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ, ಒಬ್ಬನ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಿ ಉಸಿರುಕಟ್ಟಿ ಮೃತಪಟ್ಟಿದ್ದಾನೆಂದು ವೈದ್ಯರು ತಿಳಿಸಿದ್ದಾರೆ. ಮೃತನನ್ನು ಜುಗಾಲ್ ಕಿಶೋರ್ ಎಂದು ಗುರುತಿಸಲಾಗಿದೆ.

ಕಾರ್ಖಾನೆಯ ಯಂತ್ರಗಳು ಮತ್ತು ಕಚ್ಚಾವಸ್ತುಗಳಿಗೆ ಬೆಂಕಿ ಹತ್ತಿಕೊಂಡಿದ್ದು, ಕೂಡಲೇ ಇಡೀ ಕಟ್ಟಡಕ್ಕೆ ಆವರಿಸಿಕೊಂಡಿದೆ. ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
One person died while three were rescued when a fire broke out at a mask manufacturing unit in Mayapuri, Delhi on Saturday morning.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am