ಬ್ರೇಕಿಂಗ್ ನ್ಯೂಸ್
08-09-25 11:06 pm HK News Desk ದೇಶ - ವಿದೇಶ
ಕಾಸರಗೋಡು, ಸೆ.8 : ಕಾಸರಗೋಡು ನಗರದ ಅಡ್ಕತ್ ಬೈಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದ್ದು ಮಹಿಳೆ ಹತ್ತು ಮೀಟರ್ ದೂರಕ್ಕೆ ಎಸೆಯಲ್ಪಟ್ಟು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಸ್ಥಳೀಯ ಅಡ್ಕತ್ ಬೈಲು ನಿವಾಸಿ ಯೂಸುಫ್ ಎಂಬವರ ಪತ್ನಿ ನಾಸಿಯಾ(50) ಮೃತ ಮಹಿಳೆ. ಇವರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದಾಗ ಕಾರು ಡಿಕ್ಕಿಯಾಗುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ತಲಪಾಡಿಯಿಂದ ಕಾಸರಗೋಡು ವರೆಗೆ ದುಬೈ ಮಾದರಿಯಲ್ಲಿ ಅತಿ ವೇಗದ ಹೆದ್ದಾರಿ ನಿರ್ಮಾಣಗೊಂಡಿದ್ದು ಎಲ್ಲೆಂದರಲ್ಲಿ ಜನರು ರಸ್ತೆ ದಾಟುವುದನ್ನ ನಿಷೇಧಿಸಲಾಗಿದೆ. ಆದರೆ ಸದ್ರಿ ಮಹಿಳೆ ವಾಹನಗಳು ಅತಿ ವೇಗದಲ್ಲಿ ಸಾಗುತ್ತವೆ ಎಂಬ ಅರಿವಿಲ್ಲದೆ, ರಸ್ತೆ ದಾಟಲು ಅವಕಾಶ ಇಲ್ಲದ ಕಡೆ ಅಡ್ಡ ಸಾಗಿದ್ದು ಇದರಿಂದಾಗಿ ಪ್ರಾಣ ಕಳಕೊಂಡಿದ್ದಾರೆ.
ಒಂದು ಲಾರಿ ಮಹಿಳೆಯನ್ನು ನೋಡಿ ಬ್ರೇಕ್ ಹಾಕಿದರೆ ಅದರ ಹಿಂದಿದ್ದ ಕಾರು ಏಕಮುಖದ ರಸ್ತೆಯಲ್ಲಿ ಬಲ ಬದಿಯಿಂದ ಅತಿ ವೇಗವಾಗಿ ನುಗ್ಗಿ ಬಂದಿದೆ. ಈ ವೇಳೆ, ಮಹಿಳೆ ರಸ್ತೆ ದಾಟುವ ಧಾವಂತದಲ್ಲಿ ಕಾರನ್ನು ನೋಡದೆ ಓಡಿದ್ದು ನೇರವಾಗಿ ಡಿಕ್ಕಿಯಾಗಿದೆ. ಅದರ ವೇಗಕ್ಕೆ ಮಹಿಳೆ ಹತ್ತು ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಕೂಡಲೇ ಮಹಿಳೆಯನ್ನು ಬೇರೆ ಕಾರಿನಲ್ಲಿ ಆಸ್ಪತ್ರೆಗೆ ಒಯ್ದರೂ ಆಕೆ ಪ್ರಾಣ ಉಳಿಯಲಿಲ್ಲ. ಅಪಘಾತದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
🚨 Tragedy in #Kasaragod 🚨
— Headline Karnataka (@hknewsonline) September 8, 2025
A 50-year-old woman was flung 10 meters and died on the spot after being hit by a speeding #car while crossing the #Adkathbail National Highway.#RoadSafety #ViralVideo #liveaccident pic.twitter.com/lozK4wja4Z
A tragic accident occurred on the Adkathbail stretch of the National Highway in Kasaragod city on Sunday, where a 50-year-old woman was fatally hit by a speeding car while attempting to cross the road. She was thrown nearly 10 meters due to the impact and died on the spot.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm