ಬ್ರೇಕಿಂಗ್ ನ್ಯೂಸ್
08-09-25 11:06 pm HK News Desk ದೇಶ - ವಿದೇಶ
ಕಾಸರಗೋಡು, ಸೆ.8 : ಕಾಸರಗೋಡು ನಗರದ ಅಡ್ಕತ್ ಬೈಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದ್ದು ಮಹಿಳೆ ಹತ್ತು ಮೀಟರ್ ದೂರಕ್ಕೆ ಎಸೆಯಲ್ಪಟ್ಟು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಸ್ಥಳೀಯ ಅಡ್ಕತ್ ಬೈಲು ನಿವಾಸಿ ಯೂಸುಫ್ ಎಂಬವರ ಪತ್ನಿ ನಾಸಿಯಾ(50) ಮೃತ ಮಹಿಳೆ. ಇವರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದಾಗ ಕಾರು ಡಿಕ್ಕಿಯಾಗುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ತಲಪಾಡಿಯಿಂದ ಕಾಸರಗೋಡು ವರೆಗೆ ದುಬೈ ಮಾದರಿಯಲ್ಲಿ ಅತಿ ವೇಗದ ಹೆದ್ದಾರಿ ನಿರ್ಮಾಣಗೊಂಡಿದ್ದು ಎಲ್ಲೆಂದರಲ್ಲಿ ಜನರು ರಸ್ತೆ ದಾಟುವುದನ್ನ ನಿಷೇಧಿಸಲಾಗಿದೆ. ಆದರೆ ಸದ್ರಿ ಮಹಿಳೆ ವಾಹನಗಳು ಅತಿ ವೇಗದಲ್ಲಿ ಸಾಗುತ್ತವೆ ಎಂಬ ಅರಿವಿಲ್ಲದೆ, ರಸ್ತೆ ದಾಟಲು ಅವಕಾಶ ಇಲ್ಲದ ಕಡೆ ಅಡ್ಡ ಸಾಗಿದ್ದು ಇದರಿಂದಾಗಿ ಪ್ರಾಣ ಕಳಕೊಂಡಿದ್ದಾರೆ.
ಒಂದು ಲಾರಿ ಮಹಿಳೆಯನ್ನು ನೋಡಿ ಬ್ರೇಕ್ ಹಾಕಿದರೆ ಅದರ ಹಿಂದಿದ್ದ ಕಾರು ಏಕಮುಖದ ರಸ್ತೆಯಲ್ಲಿ ಬಲ ಬದಿಯಿಂದ ಅತಿ ವೇಗವಾಗಿ ನುಗ್ಗಿ ಬಂದಿದೆ. ಈ ವೇಳೆ, ಮಹಿಳೆ ರಸ್ತೆ ದಾಟುವ ಧಾವಂತದಲ್ಲಿ ಕಾರನ್ನು ನೋಡದೆ ಓಡಿದ್ದು ನೇರವಾಗಿ ಡಿಕ್ಕಿಯಾಗಿದೆ. ಅದರ ವೇಗಕ್ಕೆ ಮಹಿಳೆ ಹತ್ತು ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಕೂಡಲೇ ಮಹಿಳೆಯನ್ನು ಬೇರೆ ಕಾರಿನಲ್ಲಿ ಆಸ್ಪತ್ರೆಗೆ ಒಯ್ದರೂ ಆಕೆ ಪ್ರಾಣ ಉಳಿಯಲಿಲ್ಲ. ಅಪಘಾತದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
🚨 Tragedy in #Kasaragod 🚨
— Headline Karnataka (@hknewsonline) September 8, 2025
A 50-year-old woman was flung 10 meters and died on the spot after being hit by a speeding #car while crossing the #Adkathbail National Highway.#RoadSafety #ViralVideo #liveaccident pic.twitter.com/lozK4wja4Z
A tragic accident occurred on the Adkathbail stretch of the National Highway in Kasaragod city on Sunday, where a 50-year-old woman was fatally hit by a speeding car while attempting to cross the road. She was thrown nearly 10 meters due to the impact and died on the spot.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm