ಬ್ರೇಕಿಂಗ್ ನ್ಯೂಸ್
14-09-25 07:31 pm HK News Desk ದೇಶ - ವಿದೇಶ
ಗುವಾಹಟಿ, ಸೆ.14 : ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಭೂಕಂಪ ಸಂಭವಿಸಿದ್ದು, ಪಕ್ಕದ ಉತ್ತರ ಬಂಗಾಳ ಮತ್ತು ಭೂತಾನ್ ನಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಭಾನುವಾರ ಸಂಜೆ 4.41ರ ಸುಮಾರಿಗೆ ಗುವಾಹತಿಯಲ್ಲಿ ಭೂಕಂಪದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.8ರ ತೀವ್ರತೆ ದಾಖಲಾಗಿದೆ. ಇದುವರೆಗೆ ಯಾವುದೇ ಜೀವಹಾನಿ ಹಾಗೂ ಆಸ್ತಿ ನಷ್ಟದ ವರದಿಯಾಗಿಲ್ಲ.
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಲೇ ಭೂಕಂಪನದ ಅನುಭವ ಆಗಿದೆ. ಗುವಾಹಟಿ ಬಳಿಯ ಉದೈಗುರಿ ಎಂಬಲ್ಲಿ ಭೂಕಂಪದ ಕೇಂದ್ರ ಬಿಂದು ಇತ್ತು ಮತ್ತು 5 ಕಿಮೀ ಆಳದಲ್ಲಿತ್ತು ಎಂದು ಭೂವಿಜ್ಞಾನಿಗಳು ತಿಳಿಸಿದ್ದಾರೆ. ಯಾವುದೇ ದೊಡ್ಡ ಅನಾಹುತ ಆಗಿಲ್ಲ. ಪರಿಸ್ಥಿತಿಯ ಬಗ್ಗೆ ನಿಗಾ ಇರಿಸಿದ್ದೇವೆ ಎಂದು ಅಸ್ಸಾಂ ಸಿಎಂ ಹಿಮಾಂತ ಶರ್ಮಾ ತಿಳಿಸಿದ್ದಾರೆ.
ಅಸ್ಸಾಂ ಭೂಕಂಪ ತೀವ್ರತೆಯ ಪ್ರದೇಶವಾಗಿದ್ದು, ಹಿಮಾಲಯದ ತಪ್ಪಲು ಪ್ರದೇಶವಾಗಿರುವ ಕಾರಣ ಭೂಕಂಪದಂತ ಪ್ರಕೃತಿ ವಿಕೋಪಗಳು ಇಲ್ಲಿ ವರದಿಯಾಗುತ್ತಿರುತ್ತವೆ ಎಂದು ತಜ್ಞರು ಹೇಳುತ್ತಾರೆ. ಇದೇ ಸೆ.2ರಂದು ಅಸ್ಸಾಂ ರಾಜ್ಯದ ಸೋನಿತ್ ಪುರ್ ಜಿಲ್ಲೆಯಲ್ಲಿ 3.5 ತೀವ್ರತೆಯ ಭೂಕಂಪನ ಸಂಭವಿಸಿತ್ತು. ಪದೇ ಪದೇ ಲಘು ಕಂಪನ ಆಗುತ್ತಿರುವುದು ದೊಡ್ಡ ಘಟನೆಯ ಮುನ್ಸೂಚನೆಯೇ ಎನ್ನುವ ಆತಂಕ ಇದೆ. ಇತ್ತೀಚೆಗಷ್ಟೇ ಅಫ್ಘಾನಿಸ್ತಾನದಲ್ಲಿ ಭಾರೀ ಭೂಕಂಪ ಉಂಟಾಗಿ ಸಾವಿರಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.
A 5.8 magnitude earthquake jolted Assam's Guwahati at 4:41 pm, with tremors felt as far as North Bengal and neighbouring Bhutan. The quake had a depth of 5 kilometers and its epicenter was in the town of Udalguri, according to India's National Center for Seismology. Terrified residents rushed outside their homes in Guwahati. No reports of injury or damage to property have been received so far.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm