ಬ್ರೇಕಿಂಗ್ ನ್ಯೂಸ್
14-09-25 07:31 pm HK News Desk ದೇಶ - ವಿದೇಶ
ಗುವಾಹಟಿ, ಸೆ.14 : ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಭೂಕಂಪ ಸಂಭವಿಸಿದ್ದು, ಪಕ್ಕದ ಉತ್ತರ ಬಂಗಾಳ ಮತ್ತು ಭೂತಾನ್ ನಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಭಾನುವಾರ ಸಂಜೆ 4.41ರ ಸುಮಾರಿಗೆ ಗುವಾಹತಿಯಲ್ಲಿ ಭೂಕಂಪದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.8ರ ತೀವ್ರತೆ ದಾಖಲಾಗಿದೆ. ಇದುವರೆಗೆ ಯಾವುದೇ ಜೀವಹಾನಿ ಹಾಗೂ ಆಸ್ತಿ ನಷ್ಟದ ವರದಿಯಾಗಿಲ್ಲ.
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಲೇ ಭೂಕಂಪನದ ಅನುಭವ ಆಗಿದೆ. ಗುವಾಹಟಿ ಬಳಿಯ ಉದೈಗುರಿ ಎಂಬಲ್ಲಿ ಭೂಕಂಪದ ಕೇಂದ್ರ ಬಿಂದು ಇತ್ತು ಮತ್ತು 5 ಕಿಮೀ ಆಳದಲ್ಲಿತ್ತು ಎಂದು ಭೂವಿಜ್ಞಾನಿಗಳು ತಿಳಿಸಿದ್ದಾರೆ. ಯಾವುದೇ ದೊಡ್ಡ ಅನಾಹುತ ಆಗಿಲ್ಲ. ಪರಿಸ್ಥಿತಿಯ ಬಗ್ಗೆ ನಿಗಾ ಇರಿಸಿದ್ದೇವೆ ಎಂದು ಅಸ್ಸಾಂ ಸಿಎಂ ಹಿಮಾಂತ ಶರ್ಮಾ ತಿಳಿಸಿದ್ದಾರೆ.
ಅಸ್ಸಾಂ ಭೂಕಂಪ ತೀವ್ರತೆಯ ಪ್ರದೇಶವಾಗಿದ್ದು, ಹಿಮಾಲಯದ ತಪ್ಪಲು ಪ್ರದೇಶವಾಗಿರುವ ಕಾರಣ ಭೂಕಂಪದಂತ ಪ್ರಕೃತಿ ವಿಕೋಪಗಳು ಇಲ್ಲಿ ವರದಿಯಾಗುತ್ತಿರುತ್ತವೆ ಎಂದು ತಜ್ಞರು ಹೇಳುತ್ತಾರೆ. ಇದೇ ಸೆ.2ರಂದು ಅಸ್ಸಾಂ ರಾಜ್ಯದ ಸೋನಿತ್ ಪುರ್ ಜಿಲ್ಲೆಯಲ್ಲಿ 3.5 ತೀವ್ರತೆಯ ಭೂಕಂಪನ ಸಂಭವಿಸಿತ್ತು. ಪದೇ ಪದೇ ಲಘು ಕಂಪನ ಆಗುತ್ತಿರುವುದು ದೊಡ್ಡ ಘಟನೆಯ ಮುನ್ಸೂಚನೆಯೇ ಎನ್ನುವ ಆತಂಕ ಇದೆ. ಇತ್ತೀಚೆಗಷ್ಟೇ ಅಫ್ಘಾನಿಸ್ತಾನದಲ್ಲಿ ಭಾರೀ ಭೂಕಂಪ ಉಂಟಾಗಿ ಸಾವಿರಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.
A 5.8 magnitude earthquake jolted Assam's Guwahati at 4:41 pm, with tremors felt as far as North Bengal and neighbouring Bhutan. The quake had a depth of 5 kilometers and its epicenter was in the town of Udalguri, according to India's National Center for Seismology. Terrified residents rushed outside their homes in Guwahati. No reports of injury or damage to property have been received so far.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 07:26 pm
Mangalore Correspondent
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
18-10-25 03:48 pm
Mangalore Correspondent
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm
Vitla Honeytrap case, Police, Mangalore: ಬಶೀರ...
17-10-25 03:23 pm