ಬ್ರೇಕಿಂಗ್ ನ್ಯೂಸ್
14-09-25 10:49 pm HK News Desk ದೇಶ - ವಿದೇಶ
ಗುವಾಹಟಿ, ಸೆ.14 : ನಾನು ಶಿವನನ್ನು ಆರಾಧಿಸುವ ಭಕ್ತ. ನನ್ನ ಮೇಲೆ ಪ್ರಯೋಗಿಸುವ ನಿಂದನೆಗಳ ವಿಷವನ್ನು ನುಂಗಿ ಜೀರ್ಣಿಸಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅಸ್ಸಾಂನ ದರಂಗ್ನಲ್ಲಿ ಭಾನುವಾರ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ನಾನು ಶಿವಭಕ್ತ, ಎಲ್ಲಾ ವಿಷವನ್ನು ನಾನು ನುಂಗುತ್ತೇನೆ. ನನಗೆ ಎಷ್ಟೇ ನಿಂದನೆ ಮಾಡಿದರೂ ತಡೆದುಕೊಳ್ಳುತ್ತೇನೆ. ಆದರೆ ಬೇರೆಯವರಿಗೆ ಅವಮಾನವಾದರೆ, ಮೌನವಾಗಿರಲು ಸಾಧ್ಯವಿಲ್ಲ ಎಂದು ಆರ್ಜೆಡಿ -ಕಾಂಗ್ರೆಸ್ ಮೈತ್ರಿಕೂಟದ ಆರೋಪಕ್ಕೆ ತಿರುಗೇಟು ನೀಡಿದರು.

ಬಿಹಾರದಲ್ಲಿ ವಿಪಕ್ಷಗಳು ನಿಂದನೆಯ ಮಾತುಗಳಿಂದ ಟೀಕೆ ಮಾಡುತ್ತಿರುವ ಬಗ್ಗೆ ಮೋದಿ ಈ ರೀತಿ ತಿರುಗೇಟು ನೀಡಿದ್ದಾರೆ. ಇಡೀ ಕಾಂಗ್ರೆಸ್ ನನ್ನನ್ನು ಗುರಿಯಾಗಿಸಿ ದಾಳಿ ಮಾಡುತ್ತಿದೆ. ಆದರೆ ಜನರೇ ನನ್ನ ದೇವರು ; ನಾನು ನನ್ನ ನೋವನ್ನು ಅವರ ಮುಂದೆ ವ್ಯಕ್ತಪಡಿಸದಿದ್ದರೆ ಮತ್ತೆಲ್ಲಿ ಮಾಡಲಿ? ಜನರೇ ನನ್ನ ಯಜಮಾನರು, ಅವರೇ ನನ್ನ ರಿಮೋಟ್ ಕಂಟ್ರೋಲ್, ನನ್ನ ನೋವನ್ನು ಅವರಲ್ಲಿ ಹೇಳಿಕೊಳ್ಳದೆ ಬೇರೆ ಯಾರಲ್ಲಿ ಹೇಳಲಿ ಎಂದು ಕೇಳಿದರು.
ಪಾಕಿಸ್ತಾನಿ ಪ್ರೇರಿತ ಭಯೋತ್ಪಾದಕರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದನೆ ನಡೆದಾಗ ಮೌನವಾಗಿರುತ್ತಿತ್ತು. ಆದರೆ ಈಗ ಭಯೋತ್ಪಾದಕರು ಕೆಣಕಿದರೆ ನಮ್ಮ ಭದ್ರತಾ ಪಡೆಗಳು ಆಪರೇಷನ್ ಸಿಂದೂರ್ ನಡೆಸುತ್ತವೆ. ಪಾಕಿಸ್ತಾನದ ಪ್ರತಿಯೊಂದು ಮೂಲೆಯಿಂದಲೂ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕುತ್ತವೆ. ಇಷ್ಟಾದರೂ ಕಾಂಗ್ರೆಸ್ ನಾಯಕರು ಮಾತ್ರ ಪಾಕಿಸ್ತಾನದ ಸೇನೆಯ ಪರವಾಗಿ ನಿಲ್ಲುತ್ತಾರೆ, ಪಾಕಿಸ್ತಾನದ ಸುಳ್ಳುಗಳೇ ಕಾಂಗ್ರೆಸ್ ಅಜೆಂಡಾಗಳಾಗುತ್ತವೆ ಎಂದರು.
Prime Minister Narendra Modi, during a public address in Assam’s Darrang district on Sunday, launched a sharp counterattack on the opposition RJD-Congress alliance, asserting that he has the strength to endure their continuous criticism.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am