ಬ್ರೇಕಿಂಗ್ ನ್ಯೂಸ್
14-09-25 10:49 pm HK News Desk ದೇಶ - ವಿದೇಶ
ಗುವಾಹಟಿ, ಸೆ.14 : ನಾನು ಶಿವನನ್ನು ಆರಾಧಿಸುವ ಭಕ್ತ. ನನ್ನ ಮೇಲೆ ಪ್ರಯೋಗಿಸುವ ನಿಂದನೆಗಳ ವಿಷವನ್ನು ನುಂಗಿ ಜೀರ್ಣಿಸಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅಸ್ಸಾಂನ ದರಂಗ್ನಲ್ಲಿ ಭಾನುವಾರ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ನಾನು ಶಿವಭಕ್ತ, ಎಲ್ಲಾ ವಿಷವನ್ನು ನಾನು ನುಂಗುತ್ತೇನೆ. ನನಗೆ ಎಷ್ಟೇ ನಿಂದನೆ ಮಾಡಿದರೂ ತಡೆದುಕೊಳ್ಳುತ್ತೇನೆ. ಆದರೆ ಬೇರೆಯವರಿಗೆ ಅವಮಾನವಾದರೆ, ಮೌನವಾಗಿರಲು ಸಾಧ್ಯವಿಲ್ಲ ಎಂದು ಆರ್ಜೆಡಿ -ಕಾಂಗ್ರೆಸ್ ಮೈತ್ರಿಕೂಟದ ಆರೋಪಕ್ಕೆ ತಿರುಗೇಟು ನೀಡಿದರು.

ಬಿಹಾರದಲ್ಲಿ ವಿಪಕ್ಷಗಳು ನಿಂದನೆಯ ಮಾತುಗಳಿಂದ ಟೀಕೆ ಮಾಡುತ್ತಿರುವ ಬಗ್ಗೆ ಮೋದಿ ಈ ರೀತಿ ತಿರುಗೇಟು ನೀಡಿದ್ದಾರೆ. ಇಡೀ ಕಾಂಗ್ರೆಸ್ ನನ್ನನ್ನು ಗುರಿಯಾಗಿಸಿ ದಾಳಿ ಮಾಡುತ್ತಿದೆ. ಆದರೆ ಜನರೇ ನನ್ನ ದೇವರು ; ನಾನು ನನ್ನ ನೋವನ್ನು ಅವರ ಮುಂದೆ ವ್ಯಕ್ತಪಡಿಸದಿದ್ದರೆ ಮತ್ತೆಲ್ಲಿ ಮಾಡಲಿ? ಜನರೇ ನನ್ನ ಯಜಮಾನರು, ಅವರೇ ನನ್ನ ರಿಮೋಟ್ ಕಂಟ್ರೋಲ್, ನನ್ನ ನೋವನ್ನು ಅವರಲ್ಲಿ ಹೇಳಿಕೊಳ್ಳದೆ ಬೇರೆ ಯಾರಲ್ಲಿ ಹೇಳಲಿ ಎಂದು ಕೇಳಿದರು.
ಪಾಕಿಸ್ತಾನಿ ಪ್ರೇರಿತ ಭಯೋತ್ಪಾದಕರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದನೆ ನಡೆದಾಗ ಮೌನವಾಗಿರುತ್ತಿತ್ತು. ಆದರೆ ಈಗ ಭಯೋತ್ಪಾದಕರು ಕೆಣಕಿದರೆ ನಮ್ಮ ಭದ್ರತಾ ಪಡೆಗಳು ಆಪರೇಷನ್ ಸಿಂದೂರ್ ನಡೆಸುತ್ತವೆ. ಪಾಕಿಸ್ತಾನದ ಪ್ರತಿಯೊಂದು ಮೂಲೆಯಿಂದಲೂ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕುತ್ತವೆ. ಇಷ್ಟಾದರೂ ಕಾಂಗ್ರೆಸ್ ನಾಯಕರು ಮಾತ್ರ ಪಾಕಿಸ್ತಾನದ ಸೇನೆಯ ಪರವಾಗಿ ನಿಲ್ಲುತ್ತಾರೆ, ಪಾಕಿಸ್ತಾನದ ಸುಳ್ಳುಗಳೇ ಕಾಂಗ್ರೆಸ್ ಅಜೆಂಡಾಗಳಾಗುತ್ತವೆ ಎಂದರು.
Prime Minister Narendra Modi, during a public address in Assam’s Darrang district on Sunday, launched a sharp counterattack on the opposition RJD-Congress alliance, asserting that he has the strength to endure their continuous criticism.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm