ಬ್ರೇಕಿಂಗ್ ನ್ಯೂಸ್
15-09-25 04:57 pm HK News Desk ದೇಶ - ವಿದೇಶ
ನವದೆಹಲಿ, ಸೆ.15 : ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿ ಕೆಲವು ಅಂಶಗಳಿಗೆ ತಡೆ ಹೇರಿ ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ಪ್ರಕಟಿಸಿದೆ. ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಾಲಯ, ರಾಜ್ಯ ಮತ್ತು ಕೇಂದ್ರ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರ ಸದಸ್ಯರ ಸಂಖ್ಯೆ ಮೂರಕ್ಕಿಂತ ಹೆಚ್ಚಿರಬಾರದು ಎಂದು ನ್ಯಾಯಾಲಯ ಹೇಳಿದೆ.
ಅಲ್ಲದೆ ವಕ್ಫ್ ಮಂಡಳಿಯ ಸದಸ್ಯರಾಗಲು ಕನಿಷ್ಠ ಐದು ವರ್ಷ ಇಸ್ಲಾಂ ಧರ್ಮವನ್ನು ಅನುಸರಿಸಿರಬೇಕೆಂಬ ಷರತ್ತನ್ನು ನ್ಯಾಯಾಲಯ ತಡೆಹಿಡಿದಿದೆ. ಈ ನಿಟ್ಟಿನಲ್ಲಿ ಸರಿಯಾದ ನಿಯಮಗಳನ್ನು ರೂಪಿಸುವ ವರೆಗೆ ಈ ನಿಬಂಧನೆಯನ್ನು ಜಾರಿಗೊಳಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಇದಲ್ಲದೆ, ಸೆಕ್ಷನ್ 3(74) ಗೆ ಸಂಬಂಧಿಸಿದ ಕಂದಾಯ ವಿಭಾಗದ ದಾಖಲೆಗಳ ಸಂಗ್ರಹಕ್ಕೂ ತಡೆಹಿಡಿಯಲಾಗಿದೆ.
ವಕ್ಫ್ ಕಾಯ್ದೆಯ ಸೆಕ್ಷನ್ 3 ಮತ್ತು 4 ಅನ್ನು ನ್ಯಾಯಾಲಯ ತಡೆ ಹೇರಿದ್ದು, ಆದರೆ ಸಂಪೂರ್ಣ ಕಾನೂನನ್ನು ನಿಷೇಧಿಸುವ ಹಕ್ಕು ನಮಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ ವಕ್ಫ್ ಮಂಡಳಿಯ ಸಿಇಒ ಆಗುವ ವ್ಯಕ್ತಿ ಮುಸ್ಲಿಂ ಸಮುದಾಯದ್ದೇ ಆಗಿರಬೇಕು ಎಂದು ನ್ಯಾಯಾಲಯ ಹೇಳಿದೆ. ವಕ್ಫ್ ಮಂಡಳಿಯ 11 ಸದಸ್ಯರಲ್ಲಿ ಮೂರಕ್ಕಿಂತ ಹೆಚ್ಚು ಮುಸ್ಲಿಮೇತರರು ಇರಬಾರದು ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿದೆ.
ವಕ್ಫ್ ತಿದ್ದುಪಡಿ ಕಾಯ್ದೆ ಪ್ರಕಾರ ಒಬ್ಬ ವ್ಯಕ್ತಿಯು ವಕ್ಫ್ ರಚಿಸಲು ಕನಿಷ್ಠ 5 ವರ್ಷಗಳ ಕಾಲ ಇಸ್ಲಾಂ ಧರ್ಮದ ಅನುಸರಣೆ ಮಾಡಿರಬೇಕು. ಒಬ್ಬ ವ್ಯಕ್ತಿ ಇಸ್ಲಾಂ ಧರ್ಮದ ಅನುಯಾಯಿಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ರಾಜ್ಯ ಸರ್ಕಾರಗಳು ಸ್ಪಷ್ಟ ನಿಯಮಗಳನ್ನು ರೂಪಿಸುವ ವರೆಗೆ ಮೇಲಿನ ನಿಷೇಧ ಜಾರಿಯಲ್ಲಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.
The Supreme Court has issued an interim order on the Waqf Amendment Act brought by the Central Government, refusing to strike down the law entirely but staying the implementation of certain provisions.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 07:26 pm
Mangalore Correspondent
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
18-10-25 03:48 pm
Mangalore Correspondent
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm
Vitla Honeytrap case, Police, Mangalore: ಬಶೀರ...
17-10-25 03:23 pm