ಬ್ರೇಕಿಂಗ್ ನ್ಯೂಸ್
16-09-25 10:11 pm HK News Desk ದೇಶ - ವಿದೇಶ
ಲಖನೌ, ಸೆ.16: ದೇಶದಾದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಅದರ ಪರ ಹಾಗೂ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಇದರ ನಡುವೆಯೇ ಉತ್ತರ ಪ್ರದೇಶದಲ್ಲಿರುವ ಯೋಗಿ ಆದಿತ್ಯನಾಥ್ ಸರ್ಕಾರ ಬೀದಿನಾಯಿಗಳ ಬಗ್ಗೆ ಹೊಸತೊಂದು ಆದೇಶ ಜಾರಿಗೊಳಿಸಿದೆ. ಅದೇನೆಂದರೆ, ಮನುಷ್ಯರಿಗೆ ಎರಡು ಬಾರಿ ಕಚ್ಚುವ ನಾಯಿಗೆ ಆಜೀವ ಪರ್ಯಂತ ಶಿಕ್ಷೆಯನ್ನು ವಿಧಿಸುವಂತೆ ಅಲ್ಲಿನ ಸರ್ಕಾರ ಆದೇಶಿಸಿದೆ.
ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಮೃತ್ ಅಭಿಜಿತ್ ಅವರ ಕಚೇರಿಯಿಂದ ಹೊರಬಿದ್ದಿರುವ ಆದೇಶದಲ್ಲಿ ಹೀಗಿದೆ... ಪದೇ ಪದೇ ರೊಚ್ಚಿಗೇಳುವ ನಾಯಿಗಳು ಯಾವುದೇ ಮನುಷ್ಯನನ್ನು ಕಚ್ಚಿದರೆ, ಆ ನಾಯಿಯನ್ನು ಹತ್ತಿರದ ಶ್ವಾನಕೇಂದ್ರಕ್ಕೆ ಸ್ಥಳೀಯ ಸರ್ಕಾರ ಕರೆದೊಯ್ಯಬೇಕು. ಅಲ್ಲಿ ಆ ನಾಯಿಗೆ ಈ ಹಿಂದೆ ಸಂತಾನಹರಣ ಶಸ್ತ್ರಚಿಕಿತ್ಸೆ ಆಗಿದೆಯೇ ಎಂಬುದನ್ನು ಪರೀಕ್ಷಿಸಬೇಕು. ಒಂದು ವೇಳೆ ಅಂಥ ಶಸ್ತ್ರಚಿಕಿತ್ಸೆ ಆಗಿಲಿದಿದ್ದರೆ ಆ ನಾಯಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿ 10 ದಿನಗಳವರೆಗೆ ಶ್ವಾನಕೇಂದ್ರದಲ್ಲೇ ಅವಗಾಹನೆಗಾಗಿ ಬಿಡಬೇಕು.
ಒಂದು ವೇಳೆ, ಸಂತಾನಹರಣ ಶಸ್ತ್ರಚಿಕಿತ್ಸೆ ಆಗಿದ್ದರೂ 10 ದಿನಗಳ ಕಾಲ ಶ್ವಾನಕೇಂದ್ರದಲ್ಲೇ ಆ ನಾಯಿಗಳನ್ನು ಇರಿಸಬೇಕು. ಅಲ್ಲಿಂದ ಆ ಶ್ವಾನಗಳನ್ನು ಬಿಡುಗಡೆ ಮಾಡುವಾಗ ಅದಕ್ಕೆ ಮೈಕ್ರೋ ಚಿಪ್ ಅಳವಡಿಸಲಾಗುತ್ತದೆ. ಆ ಮೂಲಕ ಆ ನಾಯಿಯು ಮತ್ಯಾರನ್ನಾದರೂ ಕಚ್ಚುತ್ತದೆಯೇ ಎಂಬದನ್ನು ಖಚಿತಪಡಿಸಿಕೊಳ್ಳಲಾಗುತ್ತದೆ. ಒಂದು ವೇಳೆ ಅದು ಮತ್ತೊಮ್ಮೆ ಮನುಷ್ಯರಿಗೆ ಕಚ್ಚಿದರೆ, ಶ್ವಾನಕೇಂದ್ರದಲ್ಲೇ ಅದನ್ನು ಶಾಶ್ವತವಾಗಿ ಇರಿಸಬೇಕು ಅಂದರೆ, ಆಜೀವ ಪರ್ಯಂತ ಅದಕ್ಕೆ ಜೈಲು ಶಿಕ್ಷೆಯ ರೀತಿಯಲ್ಲಿ ಅದನ್ನು ಶ್ವಾನಕೇಂದ್ರದಲ್ಲೇ ಇರಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.
Amid growing nationwide concern over the menace of stray dog attacks, the Yogi Adityanath-led Uttar Pradesh government has introduced a strict new policy: any stray dog that bites a human twice will face lifetime detention in a government-run dog shelter.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm