ಬ್ರೇಕಿಂಗ್ ನ್ಯೂಸ್
26-12-20 05:12 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.26: ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೊಂಡು ಒಂದು ತಿಂಗಳು ಪೂರ್ತಿಯಾಗುತ್ತಿದ್ದು, 35ಕ್ಕೂ ಹೆಚ್ಚು ಮಂದಿಯನ್ನು ಹೊಸ ಕಾನೂನಿನಡಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಸರಕಾರ ಬಲವಂತದ ಮತಾಂತರದ ಹೆಸರಲ್ಲಿ ಲವ್ ಜಿಹಾದ್ ವಿರುದ್ಧ ನ.27ರಂದು ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತಂದಿತ್ತು. ಕಾನೂನು ಜಾರಿಯಾದ ಒಂದೇ ದಿನದಲ್ಲಿ ಬರೇಲಿ ಜಿಲ್ಲೆಯಲ್ಲಿ ಮೊದಲ ಕೇಸು ದಾಖಲಾಗಿತ್ತು. ಆನಂತರ ಸರಣಿಯಂತೆ ಕೇಸುಗಳು ದಾಖಲಾಗುತ್ತಿದ್ದು ಈವರೆಗೆ ಡಜನ್ ಗಿಂತಲೂ ಹೆಚ್ಚು ಪ್ರಕರಣ ದಾಖಲಾಗಿರುವ ಬಗ್ಗೆ ಮಾಹಿತಿ ತಿಳಿದುಬರುತ್ತಿದೆ. ಇದೇ ವೇಳೆ, ಬಲವಂತದ ಮತಾಂತರದ ಪ್ರಕರಣಗಳಿಗೆ ಸಂಬಂಧಿಸಿ 35ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪೈಕಿ ಇಟಾ ಜಿಲ್ಲೆಯಲ್ಲಿ ಎಂಟು ಮಂದಿ ಬಂಧನ ಆಗಿದ್ದರೆ, ಸೀತಾಪುರ್ ಜಿಲ್ಲೆಯಲ್ಲಿ ಏಳು, ಗ್ರೇಟರ್ ನೋಯ್ಡಾದಲ್ಲಿ ನಾಲ್ಕು, ಶಹಜಾನ್ ಪುರ್ ಮತ್ತು ಆಜಂಘಡ್ ನಲ್ಲಿ ತಲಾ ಮೂರು, ಮೊರಾದಬಾದ್, ಬಿಜ್ನೋರ್, ಮುಜಾಫರ್ ನಗರ, ಕನ್ನೋಜ್ ಜಿಲ್ಲೆಯಲ್ಲಿ ತಲಾ ಎರಡು ಹಾಗೂ ಬರೇಲಿ ಮತ್ತು ಬರ್ದೋಯಿ ಜಿಲ್ಲೆಯಲ್ಲಿ ಒಬ್ಬೊಬ್ಬರನ್ನು ಬಂಧಿಸಲಾಗಿದೆ.
ಬರೇಲಿ ಜಿಲ್ಲೆಯ ಶರೀಫ್ ನಗರದಲ್ಲಿ ನಡೆದ ಮೊದಲ ಪ್ರಕರಣದಲ್ಲಿ 20 ವರ್ಷದ ಹಿಂದು ಯುವತಿಯನ್ನು 22 ವರ್ಷದ ಉವಾಷ್ ಅಹ್ಮದ್ ಎಂಬಾತ ಬಲವಂತದಿಂದ ಮದುವೆಯಾಗಿ, ಮತಾಂತರಿಸಿದ್ದ. ಗೆಳೆಯನಂತೆ ನಟಿಸಿ ತನ್ನ ಮಗಳನ್ನು ವಂಚಿಸಿದ್ದಾನೆ ಎಂದು ಆಕೆಯ ತಂದೆ ತುಕಾರಾಮ್ ರಾಥೋರ್ ದೂರು ನೀಡಿದ್ದರು. ಪೊಲೀಸರು ಡಿ.3ರಂದು ಹೊಸ ಕಾನೂನಿನಡಿ ಆರೋಪಿಯನ್ನು ಬಂಧಿಸಿದ್ದರು.
Going full steam, the Uttar Pradesh police have made more than one arrest a day since the controversial anti-conversion ordinance came into effect a month ago, having apprehended about 35 people so far.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am