ಬ್ರೇಕಿಂಗ್ ನ್ಯೂಸ್
26-12-20 05:12 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.26: ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೊಂಡು ಒಂದು ತಿಂಗಳು ಪೂರ್ತಿಯಾಗುತ್ತಿದ್ದು, 35ಕ್ಕೂ ಹೆಚ್ಚು ಮಂದಿಯನ್ನು ಹೊಸ ಕಾನೂನಿನಡಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಸರಕಾರ ಬಲವಂತದ ಮತಾಂತರದ ಹೆಸರಲ್ಲಿ ಲವ್ ಜಿಹಾದ್ ವಿರುದ್ಧ ನ.27ರಂದು ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತಂದಿತ್ತು. ಕಾನೂನು ಜಾರಿಯಾದ ಒಂದೇ ದಿನದಲ್ಲಿ ಬರೇಲಿ ಜಿಲ್ಲೆಯಲ್ಲಿ ಮೊದಲ ಕೇಸು ದಾಖಲಾಗಿತ್ತು. ಆನಂತರ ಸರಣಿಯಂತೆ ಕೇಸುಗಳು ದಾಖಲಾಗುತ್ತಿದ್ದು ಈವರೆಗೆ ಡಜನ್ ಗಿಂತಲೂ ಹೆಚ್ಚು ಪ್ರಕರಣ ದಾಖಲಾಗಿರುವ ಬಗ್ಗೆ ಮಾಹಿತಿ ತಿಳಿದುಬರುತ್ತಿದೆ. ಇದೇ ವೇಳೆ, ಬಲವಂತದ ಮತಾಂತರದ ಪ್ರಕರಣಗಳಿಗೆ ಸಂಬಂಧಿಸಿ 35ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪೈಕಿ ಇಟಾ ಜಿಲ್ಲೆಯಲ್ಲಿ ಎಂಟು ಮಂದಿ ಬಂಧನ ಆಗಿದ್ದರೆ, ಸೀತಾಪುರ್ ಜಿಲ್ಲೆಯಲ್ಲಿ ಏಳು, ಗ್ರೇಟರ್ ನೋಯ್ಡಾದಲ್ಲಿ ನಾಲ್ಕು, ಶಹಜಾನ್ ಪುರ್ ಮತ್ತು ಆಜಂಘಡ್ ನಲ್ಲಿ ತಲಾ ಮೂರು, ಮೊರಾದಬಾದ್, ಬಿಜ್ನೋರ್, ಮುಜಾಫರ್ ನಗರ, ಕನ್ನೋಜ್ ಜಿಲ್ಲೆಯಲ್ಲಿ ತಲಾ ಎರಡು ಹಾಗೂ ಬರೇಲಿ ಮತ್ತು ಬರ್ದೋಯಿ ಜಿಲ್ಲೆಯಲ್ಲಿ ಒಬ್ಬೊಬ್ಬರನ್ನು ಬಂಧಿಸಲಾಗಿದೆ.
ಬರೇಲಿ ಜಿಲ್ಲೆಯ ಶರೀಫ್ ನಗರದಲ್ಲಿ ನಡೆದ ಮೊದಲ ಪ್ರಕರಣದಲ್ಲಿ 20 ವರ್ಷದ ಹಿಂದು ಯುವತಿಯನ್ನು 22 ವರ್ಷದ ಉವಾಷ್ ಅಹ್ಮದ್ ಎಂಬಾತ ಬಲವಂತದಿಂದ ಮದುವೆಯಾಗಿ, ಮತಾಂತರಿಸಿದ್ದ. ಗೆಳೆಯನಂತೆ ನಟಿಸಿ ತನ್ನ ಮಗಳನ್ನು ವಂಚಿಸಿದ್ದಾನೆ ಎಂದು ಆಕೆಯ ತಂದೆ ತುಕಾರಾಮ್ ರಾಥೋರ್ ದೂರು ನೀಡಿದ್ದರು. ಪೊಲೀಸರು ಡಿ.3ರಂದು ಹೊಸ ಕಾನೂನಿನಡಿ ಆರೋಪಿಯನ್ನು ಬಂಧಿಸಿದ್ದರು.
Going full steam, the Uttar Pradesh police have made more than one arrest a day since the controversial anti-conversion ordinance came into effect a month ago, having apprehended about 35 people so far.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm