ಬ್ರೇಕಿಂಗ್ ನ್ಯೂಸ್
26-12-20 05:12 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.26: ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೊಂಡು ಒಂದು ತಿಂಗಳು ಪೂರ್ತಿಯಾಗುತ್ತಿದ್ದು, 35ಕ್ಕೂ ಹೆಚ್ಚು ಮಂದಿಯನ್ನು ಹೊಸ ಕಾನೂನಿನಡಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಸರಕಾರ ಬಲವಂತದ ಮತಾಂತರದ ಹೆಸರಲ್ಲಿ ಲವ್ ಜಿಹಾದ್ ವಿರುದ್ಧ ನ.27ರಂದು ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತಂದಿತ್ತು. ಕಾನೂನು ಜಾರಿಯಾದ ಒಂದೇ ದಿನದಲ್ಲಿ ಬರೇಲಿ ಜಿಲ್ಲೆಯಲ್ಲಿ ಮೊದಲ ಕೇಸು ದಾಖಲಾಗಿತ್ತು. ಆನಂತರ ಸರಣಿಯಂತೆ ಕೇಸುಗಳು ದಾಖಲಾಗುತ್ತಿದ್ದು ಈವರೆಗೆ ಡಜನ್ ಗಿಂತಲೂ ಹೆಚ್ಚು ಪ್ರಕರಣ ದಾಖಲಾಗಿರುವ ಬಗ್ಗೆ ಮಾಹಿತಿ ತಿಳಿದುಬರುತ್ತಿದೆ. ಇದೇ ವೇಳೆ, ಬಲವಂತದ ಮತಾಂತರದ ಪ್ರಕರಣಗಳಿಗೆ ಸಂಬಂಧಿಸಿ 35ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪೈಕಿ ಇಟಾ ಜಿಲ್ಲೆಯಲ್ಲಿ ಎಂಟು ಮಂದಿ ಬಂಧನ ಆಗಿದ್ದರೆ, ಸೀತಾಪುರ್ ಜಿಲ್ಲೆಯಲ್ಲಿ ಏಳು, ಗ್ರೇಟರ್ ನೋಯ್ಡಾದಲ್ಲಿ ನಾಲ್ಕು, ಶಹಜಾನ್ ಪುರ್ ಮತ್ತು ಆಜಂಘಡ್ ನಲ್ಲಿ ತಲಾ ಮೂರು, ಮೊರಾದಬಾದ್, ಬಿಜ್ನೋರ್, ಮುಜಾಫರ್ ನಗರ, ಕನ್ನೋಜ್ ಜಿಲ್ಲೆಯಲ್ಲಿ ತಲಾ ಎರಡು ಹಾಗೂ ಬರೇಲಿ ಮತ್ತು ಬರ್ದೋಯಿ ಜಿಲ್ಲೆಯಲ್ಲಿ ಒಬ್ಬೊಬ್ಬರನ್ನು ಬಂಧಿಸಲಾಗಿದೆ.
ಬರೇಲಿ ಜಿಲ್ಲೆಯ ಶರೀಫ್ ನಗರದಲ್ಲಿ ನಡೆದ ಮೊದಲ ಪ್ರಕರಣದಲ್ಲಿ 20 ವರ್ಷದ ಹಿಂದು ಯುವತಿಯನ್ನು 22 ವರ್ಷದ ಉವಾಷ್ ಅಹ್ಮದ್ ಎಂಬಾತ ಬಲವಂತದಿಂದ ಮದುವೆಯಾಗಿ, ಮತಾಂತರಿಸಿದ್ದ. ಗೆಳೆಯನಂತೆ ನಟಿಸಿ ತನ್ನ ಮಗಳನ್ನು ವಂಚಿಸಿದ್ದಾನೆ ಎಂದು ಆಕೆಯ ತಂದೆ ತುಕಾರಾಮ್ ರಾಥೋರ್ ದೂರು ನೀಡಿದ್ದರು. ಪೊಲೀಸರು ಡಿ.3ರಂದು ಹೊಸ ಕಾನೂನಿನಡಿ ಆರೋಪಿಯನ್ನು ಬಂಧಿಸಿದ್ದರು.
Going full steam, the Uttar Pradesh police have made more than one arrest a day since the controversial anti-conversion ordinance came into effect a month ago, having apprehended about 35 people so far.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm