ಬ್ರೇಕಿಂಗ್ ನ್ಯೂಸ್
26-12-20 05:12 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.26: ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೊಂಡು ಒಂದು ತಿಂಗಳು ಪೂರ್ತಿಯಾಗುತ್ತಿದ್ದು, 35ಕ್ಕೂ ಹೆಚ್ಚು ಮಂದಿಯನ್ನು ಹೊಸ ಕಾನೂನಿನಡಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಸರಕಾರ ಬಲವಂತದ ಮತಾಂತರದ ಹೆಸರಲ್ಲಿ ಲವ್ ಜಿಹಾದ್ ವಿರುದ್ಧ ನ.27ರಂದು ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತಂದಿತ್ತು. ಕಾನೂನು ಜಾರಿಯಾದ ಒಂದೇ ದಿನದಲ್ಲಿ ಬರೇಲಿ ಜಿಲ್ಲೆಯಲ್ಲಿ ಮೊದಲ ಕೇಸು ದಾಖಲಾಗಿತ್ತು. ಆನಂತರ ಸರಣಿಯಂತೆ ಕೇಸುಗಳು ದಾಖಲಾಗುತ್ತಿದ್ದು ಈವರೆಗೆ ಡಜನ್ ಗಿಂತಲೂ ಹೆಚ್ಚು ಪ್ರಕರಣ ದಾಖಲಾಗಿರುವ ಬಗ್ಗೆ ಮಾಹಿತಿ ತಿಳಿದುಬರುತ್ತಿದೆ. ಇದೇ ವೇಳೆ, ಬಲವಂತದ ಮತಾಂತರದ ಪ್ರಕರಣಗಳಿಗೆ ಸಂಬಂಧಿಸಿ 35ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪೈಕಿ ಇಟಾ ಜಿಲ್ಲೆಯಲ್ಲಿ ಎಂಟು ಮಂದಿ ಬಂಧನ ಆಗಿದ್ದರೆ, ಸೀತಾಪುರ್ ಜಿಲ್ಲೆಯಲ್ಲಿ ಏಳು, ಗ್ರೇಟರ್ ನೋಯ್ಡಾದಲ್ಲಿ ನಾಲ್ಕು, ಶಹಜಾನ್ ಪುರ್ ಮತ್ತು ಆಜಂಘಡ್ ನಲ್ಲಿ ತಲಾ ಮೂರು, ಮೊರಾದಬಾದ್, ಬಿಜ್ನೋರ್, ಮುಜಾಫರ್ ನಗರ, ಕನ್ನೋಜ್ ಜಿಲ್ಲೆಯಲ್ಲಿ ತಲಾ ಎರಡು ಹಾಗೂ ಬರೇಲಿ ಮತ್ತು ಬರ್ದೋಯಿ ಜಿಲ್ಲೆಯಲ್ಲಿ ಒಬ್ಬೊಬ್ಬರನ್ನು ಬಂಧಿಸಲಾಗಿದೆ.
ಬರೇಲಿ ಜಿಲ್ಲೆಯ ಶರೀಫ್ ನಗರದಲ್ಲಿ ನಡೆದ ಮೊದಲ ಪ್ರಕರಣದಲ್ಲಿ 20 ವರ್ಷದ ಹಿಂದು ಯುವತಿಯನ್ನು 22 ವರ್ಷದ ಉವಾಷ್ ಅಹ್ಮದ್ ಎಂಬಾತ ಬಲವಂತದಿಂದ ಮದುವೆಯಾಗಿ, ಮತಾಂತರಿಸಿದ್ದ. ಗೆಳೆಯನಂತೆ ನಟಿಸಿ ತನ್ನ ಮಗಳನ್ನು ವಂಚಿಸಿದ್ದಾನೆ ಎಂದು ಆಕೆಯ ತಂದೆ ತುಕಾರಾಮ್ ರಾಥೋರ್ ದೂರು ನೀಡಿದ್ದರು. ಪೊಲೀಸರು ಡಿ.3ರಂದು ಹೊಸ ಕಾನೂನಿನಡಿ ಆರೋಪಿಯನ್ನು ಬಂಧಿಸಿದ್ದರು.
Going full steam, the Uttar Pradesh police have made more than one arrest a day since the controversial anti-conversion ordinance came into effect a month ago, having apprehended about 35 people so far.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm