ಬ್ರೇಕಿಂಗ್ ನ್ಯೂಸ್
23-09-25 11:05 am HK News Desk ದೇಶ - ವಿದೇಶ
ಕೋಲ್ಕತ್ತಾ, ಸೆ.23 : ಸೋಮವಾರ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಕೋಲ್ಕತ್ತಾದ ಹಲವು ಕಡೆ ನೀರು ನಿಂತು ಪ್ರವಾಹ ಪರಿಸ್ಥಿತಿ ತಲೆದೋರಿದ್ದು ಐದು ಜನ ಮೃತಪಟ್ಟಿದ್ದಾರೆ. ಕೋಲ್ಕತ್ತಾದ ಮಧ್ಯ ಹಾಗೂ ದಕ್ಷಿಣ ಭಾಗಗಳಾದ ಬೆನಿಯಾಪುಕುರ್, ಕಾಳಿಕಾಪುರ, ನೇತಾಜಿ ನಗರ, ಗರಿಯಾಹತ್ ಮತ್ತು ಇಕ್ಬಾಲ್ಪುರದಲ್ಲಿ ನಡೆದಿರುವ ಮಳೆ ಸಂಬಂಧಿತ ಪ್ರತ್ಯೇಕ ಘಟನೆಗಳಲ್ಲಿ ಸಾವುಗಳು ಸಂಭವಿಸಿವೆ.
ಭಾರಿ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿದ್ದು ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. ರೈಲು ಮತ್ತು ಮೆಟ್ರೋ ಸೇವೆಗಳಿಗೂ ತೊಂದರೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಮನೆಗಳಿಗೆ ನುಗ್ಗಿ ಅಪಾರ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ನ ಮಾಹಿತಿಯ ಪ್ರಕಾರ, ಗರಿಯಾ ಕಾಮದಹರಿಯಲ್ಲಿ ಕೆಲವೇ ಗಂಟೆಗಳಲ್ಲಿ 332 ಮಿ.ಮೀ. ಮಳೆಯಾಗಿದ., ಜೋಧ್ಪುರ ಪಾರ್ಕ್ನಲ್ಲಿ 285 ಮಿ.ಮೀ., ಕಾಳಿಘಾಟ್ನಲ್ಲಿ 280 ಮಿ.ಮೀ., ಟಾಪ್ಸಿಯಾದಲ್ಲಿ 275 ಮಿ.ಮೀ. ಮತ್ತು ಬ್ಯಾಲಿಗಂಗೆಯಲ್ಲಿ 264 ಮಿ.ಮೀ. ಮಳೆಯಾಗಿದೆ.




ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶದ ಪರಿಣಾಮವಾಗಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಸರಾ ಮಹೋತ್ಸವ, ದುರ್ಗಾಪೂಜೆಯ ಸಂಭ್ರಮಕ್ಕೆ ಕೆಲವು ದಿನಗಳ ಮೊದಲು ಕೋಲ್ಕತ್ತಾದಲ್ಲಿ ಭಾರೀ ಮಳೆಯಾಗಿದೆ. ದುರ್ಗಾಪೂಜೆಯ ಸಂದರ್ಭ ಅಪಾರ ಜನರನ್ನು ಆಕರ್ಷಿಸುವ ಜಾಯ್ ನಗರದ ಪೂಜಾ ಪೆಂಡಾಲ್ಗಳು ಬಹುತೇಕ ಸಿದ್ಧವಾಗಿದ್ದು, ಮಳೆಯಿಂದ ಅದನ್ನು ರಕ್ಷಿಸಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ.
Torrential rains that lashed Kolkata through Monday night have left several parts of the city waterlogged, triggering flood-like conditions and claiming five lives. The deaths were reported in separate rain-related incidents across central and south Kolkata localities including Beniapukur, Kalikapur, Netaji Nagar, Gariahat, and Ekbalpur.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm