ಬ್ರೇಕಿಂಗ್ ನ್ಯೂಸ್
23-09-25 11:05 am HK News Desk ದೇಶ - ವಿದೇಶ
ಕೋಲ್ಕತ್ತಾ, ಸೆ.23 : ಸೋಮವಾರ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಕೋಲ್ಕತ್ತಾದ ಹಲವು ಕಡೆ ನೀರು ನಿಂತು ಪ್ರವಾಹ ಪರಿಸ್ಥಿತಿ ತಲೆದೋರಿದ್ದು ಐದು ಜನ ಮೃತಪಟ್ಟಿದ್ದಾರೆ. ಕೋಲ್ಕತ್ತಾದ ಮಧ್ಯ ಹಾಗೂ ದಕ್ಷಿಣ ಭಾಗಗಳಾದ ಬೆನಿಯಾಪುಕುರ್, ಕಾಳಿಕಾಪುರ, ನೇತಾಜಿ ನಗರ, ಗರಿಯಾಹತ್ ಮತ್ತು ಇಕ್ಬಾಲ್ಪುರದಲ್ಲಿ ನಡೆದಿರುವ ಮಳೆ ಸಂಬಂಧಿತ ಪ್ರತ್ಯೇಕ ಘಟನೆಗಳಲ್ಲಿ ಸಾವುಗಳು ಸಂಭವಿಸಿವೆ.
ಭಾರಿ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿದ್ದು ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. ರೈಲು ಮತ್ತು ಮೆಟ್ರೋ ಸೇವೆಗಳಿಗೂ ತೊಂದರೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಮನೆಗಳಿಗೆ ನುಗ್ಗಿ ಅಪಾರ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ನ ಮಾಹಿತಿಯ ಪ್ರಕಾರ, ಗರಿಯಾ ಕಾಮದಹರಿಯಲ್ಲಿ ಕೆಲವೇ ಗಂಟೆಗಳಲ್ಲಿ 332 ಮಿ.ಮೀ. ಮಳೆಯಾಗಿದ., ಜೋಧ್ಪುರ ಪಾರ್ಕ್ನಲ್ಲಿ 285 ಮಿ.ಮೀ., ಕಾಳಿಘಾಟ್ನಲ್ಲಿ 280 ಮಿ.ಮೀ., ಟಾಪ್ಸಿಯಾದಲ್ಲಿ 275 ಮಿ.ಮೀ. ಮತ್ತು ಬ್ಯಾಲಿಗಂಗೆಯಲ್ಲಿ 264 ಮಿ.ಮೀ. ಮಳೆಯಾಗಿದೆ.




ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶದ ಪರಿಣಾಮವಾಗಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಸರಾ ಮಹೋತ್ಸವ, ದುರ್ಗಾಪೂಜೆಯ ಸಂಭ್ರಮಕ್ಕೆ ಕೆಲವು ದಿನಗಳ ಮೊದಲು ಕೋಲ್ಕತ್ತಾದಲ್ಲಿ ಭಾರೀ ಮಳೆಯಾಗಿದೆ. ದುರ್ಗಾಪೂಜೆಯ ಸಂದರ್ಭ ಅಪಾರ ಜನರನ್ನು ಆಕರ್ಷಿಸುವ ಜಾಯ್ ನಗರದ ಪೂಜಾ ಪೆಂಡಾಲ್ಗಳು ಬಹುತೇಕ ಸಿದ್ಧವಾಗಿದ್ದು, ಮಳೆಯಿಂದ ಅದನ್ನು ರಕ್ಷಿಸಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ.
Torrential rains that lashed Kolkata through Monday night have left several parts of the city waterlogged, triggering flood-like conditions and claiming five lives. The deaths were reported in separate rain-related incidents across central and south Kolkata localities including Beniapukur, Kalikapur, Netaji Nagar, Gariahat, and Ekbalpur.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am