ಬ್ರೇಕಿಂಗ್ ನ್ಯೂಸ್
23-09-25 11:05 am HK News Desk ದೇಶ - ವಿದೇಶ
ಕೋಲ್ಕತ್ತಾ, ಸೆ.23 : ಸೋಮವಾರ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಕೋಲ್ಕತ್ತಾದ ಹಲವು ಕಡೆ ನೀರು ನಿಂತು ಪ್ರವಾಹ ಪರಿಸ್ಥಿತಿ ತಲೆದೋರಿದ್ದು ಐದು ಜನ ಮೃತಪಟ್ಟಿದ್ದಾರೆ. ಕೋಲ್ಕತ್ತಾದ ಮಧ್ಯ ಹಾಗೂ ದಕ್ಷಿಣ ಭಾಗಗಳಾದ ಬೆನಿಯಾಪುಕುರ್, ಕಾಳಿಕಾಪುರ, ನೇತಾಜಿ ನಗರ, ಗರಿಯಾಹತ್ ಮತ್ತು ಇಕ್ಬಾಲ್ಪುರದಲ್ಲಿ ನಡೆದಿರುವ ಮಳೆ ಸಂಬಂಧಿತ ಪ್ರತ್ಯೇಕ ಘಟನೆಗಳಲ್ಲಿ ಸಾವುಗಳು ಸಂಭವಿಸಿವೆ.
ಭಾರಿ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿದ್ದು ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. ರೈಲು ಮತ್ತು ಮೆಟ್ರೋ ಸೇವೆಗಳಿಗೂ ತೊಂದರೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಮನೆಗಳಿಗೆ ನುಗ್ಗಿ ಅಪಾರ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ನ ಮಾಹಿತಿಯ ಪ್ರಕಾರ, ಗರಿಯಾ ಕಾಮದಹರಿಯಲ್ಲಿ ಕೆಲವೇ ಗಂಟೆಗಳಲ್ಲಿ 332 ಮಿ.ಮೀ. ಮಳೆಯಾಗಿದ., ಜೋಧ್ಪುರ ಪಾರ್ಕ್ನಲ್ಲಿ 285 ಮಿ.ಮೀ., ಕಾಳಿಘಾಟ್ನಲ್ಲಿ 280 ಮಿ.ಮೀ., ಟಾಪ್ಸಿಯಾದಲ್ಲಿ 275 ಮಿ.ಮೀ. ಮತ್ತು ಬ್ಯಾಲಿಗಂಗೆಯಲ್ಲಿ 264 ಮಿ.ಮೀ. ಮಳೆಯಾಗಿದೆ.




ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶದ ಪರಿಣಾಮವಾಗಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಸರಾ ಮಹೋತ್ಸವ, ದುರ್ಗಾಪೂಜೆಯ ಸಂಭ್ರಮಕ್ಕೆ ಕೆಲವು ದಿನಗಳ ಮೊದಲು ಕೋಲ್ಕತ್ತಾದಲ್ಲಿ ಭಾರೀ ಮಳೆಯಾಗಿದೆ. ದುರ್ಗಾಪೂಜೆಯ ಸಂದರ್ಭ ಅಪಾರ ಜನರನ್ನು ಆಕರ್ಷಿಸುವ ಜಾಯ್ ನಗರದ ಪೂಜಾ ಪೆಂಡಾಲ್ಗಳು ಬಹುತೇಕ ಸಿದ್ಧವಾಗಿದ್ದು, ಮಳೆಯಿಂದ ಅದನ್ನು ರಕ್ಷಿಸಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ.
Torrential rains that lashed Kolkata through Monday night have left several parts of the city waterlogged, triggering flood-like conditions and claiming five lives. The deaths were reported in separate rain-related incidents across central and south Kolkata localities including Beniapukur, Kalikapur, Netaji Nagar, Gariahat, and Ekbalpur.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm