ಬ್ರೇಕಿಂಗ್ ನ್ಯೂಸ್
03-10-25 04:48 pm HK News Desk ದೇಶ - ವಿದೇಶ
ನವದೆಹಲಿ, ಅ.2 : ಮಹತ್ವದ ಬೆಳವಣಿಗೆಯಲ್ಲಿ ಆಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಖಿ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಭಾರತದ ಕೋರಿಕೆಯಂತೆ ಮುತ್ತಾಖಿ ಪ್ರವಾಸಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅನುಮತಿ ನೀಡಿದೆ.
ಮುತ್ತಾಖಿ ಅ.9ರಿಂದ 16ರ ವರೆಗೆ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. 1998ರಲ್ಲಿ ತಾಲಿಬಾನ್ ನಾಯಕರ ವಿದೇಶ ಪ್ರವಾಸಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ನಿರ್ಬಂಧ ಹೇರಿರುವ ಕಾರಣ, ಯಾವುದೇ ತಾಲಿಬಾನ್ ನಾಯಕರ ಪ್ರವಾಸಕ್ಕು ಮುನ್ನ ವಿಶ್ವಸಂಸ್ಥೆ ಪೂರ್ವಾನುಮತಿ ಪಡೆಯಬೇಕಿದೆ.
ಮುತ್ತಾಖಿ ಅವರಿಗೆ ಅಂತರಾಷ್ಟ್ರೀಯ ಪ್ರಯಾಣ ನಿರ್ಬಂಧಗಳಿಂದ ತಾತ್ಕಾಲಿಕ ವಿನಾಯಿತಿ ನೀಡಲಾಗಿದೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ದೃಢಪಡಿಸಿದೆ.
ಚೀನಾ ಮತ್ತು ಪಾಕಿಸ್ತಾನ ಹತ್ತಿಕ್ಕಲು ಭಾರತ ಯತ್ನಿಸುತ್ತಿರುವ ನಡುವೆಯೇ ಮುತ್ತಾಖಿ ಭಾರತ ಭೇಟಿ ಭಾರೀ ಮಹತ್ವ ಪಡೆದುಕೊಂಡಿದೆ. ವಿದೇಶಗಳಲ್ಲಿ ತಾಲಿಬಾನ್ ಸರ್ಕಾರದ ಪ್ರತಿನಿಧಿಗಳ ಜೊತೆ ಭಾರತದ ಅಧಿಕಾರಿಗಳ ಮಟ್ಟದ ಭೇಟಿ ನಡೆದಿತ್ತಾದರೂ, ಭಾರತಕ್ಕೆ ತಾಲಿಬಾನ್ ನಾಯಕರ ಆಗಮನ ಇದೇ ಮೊದಲು.
ಕಳೆದ ಜನವರಿ ಬಳಿಕ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಹಿರಿಯ ಐಎಫ್ಎಸ್ ಅಧಿಕಾರಿ ಜೆ.ಪಿ. ಸಿಂಗ್ ತಾಲಿಬಾನ್ ಸರ್ಕಾರದ ಮುತ್ತಾಕಿ ಮತ್ತು ಇತರ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಆಗಾಗ್ಗೆ ದುಬೈನಂತಹ ಸ್ಥಳಗಳಲ್ಲಿ ಭೇಟಿ ಮಾಡಿದ್ದಾರೆ. ಭಾರತವು ಅಫ್ಘಾನಿಸ್ತಾನಕ್ಕೆ ನೀಡುತ್ತಿರುವ ಮಾನವೀಯ ನೆರವು, ವಿಶೇಷವಾಗಿ ಆರೋಗ್ಯ ವಲಯವನ್ನು ಬಲಪಡಿಸುವುದು ಮತ್ತು ನಿರಾಶ್ರಿತರ ಪುನರ್ವಸತಿಯನ್ನು ಬೆಂಬಲಿಸುವ ಬಗ್ಗೆ ಚರ್ಚೆ ನಡೆಸಲಾಗಿತ್ತು.
In a significant diplomatic development, Afghanistan’s Taliban Foreign Minister Amir Khan Muttaqi will visit India from October 9–16 after the UN Security Council approved a temporary exemption to his international travel ban. This marks the first visit of a Taliban leader to India since the regime’s return to power.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm