ಬ್ರೇಕಿಂಗ್ ನ್ಯೂಸ್
04-10-25 01:11 pm HK News Desk ದೇಶ - ವಿದೇಶ
ಮುಂಬೈ, ಅ.4 : ಸದ್ಯ ಎಲ್ಲೆಡೆ ʻಕಾಂತಾರ- 1’ ಸಿನಿಮಾದ್ದೇ ಚರ್ಚೆಯಾಗಿದೆ. ಬಾಕ್ಸ್ ಆಫೀಸ್ನಲ್ಲಿಯೂ ಭರ್ಜರಿ ಕಲೆಕ್ಷನ್ ಆಗುತ್ತಿದೆ. ಇದೀಗ ಬಾಲಿವುಡ್ಡಿನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಚಿತ್ರವನ್ನು ವಿಮರ್ಶಿಸಿ, ಬ್ಲಾಕ್ಬಸ್ಟರ್ ಎಂದು ಕರೆದಿದ್ದಲ್ಲದೆ ನಾವೆಲ್ಲ ನಾಚಿಕೆಪಡಬೇಕು ಎಂದಿದ್ದಾರೆ.
ಕಾಂತಾರ ಒಂದು ಅದ್ಭುತ. ಭಾರತದ ಎಲ್ಲಾ ಫಿಲ್ಮ್ ಮೇಕರ್ಸ್ ಕೂಡ ರಿಷಬ್ ಶೆಟ್ಟಿ ಮತ್ತು ಅವರ ತಂಡದ ಪ್ರಯತ್ನವನ್ನು ನೋಡಿ ನಾಚಿಕೆಪಡಬೇಕು. ಧ್ವನಿ, ವಿನ್ಯಾಸ, ಸಿನಿಮಾಟೋಗ್ರಫಿ, ನಿರ್ಮಾಣ ವಿನ್ಯಾಸ ಮತ್ತು ವಿಎಫ್ಎಕ್ಸ್ನಲ್ಲಿ ಮಾಡಿದ ಪ್ರಯತ್ನವನ್ನು ನೋಡಿ ನಾಚಿಕೆಪಡಬೇಕು. ಸಿನಿಮಾ ಕತೆ ಬೋನಸ್ ಆಗಿದ್ದರೆ, ಅದನ್ನು ಹೊರತುಪಡಿಸಿಯೂ ಅವರ ಒಟ್ಟು ಪ್ರಯತ್ನವು ಬ್ಲಾಕ್ಬಸ್ಟರ್ ಆಗುವಂತೆ ಮಾಡಿದೆ. ಸೃಜನಶೀಲ ತಂಡವನ್ನು ರಾಜಿ ಮಾಡಿಕೊಳ್ಳದೆ ಬೆಂಬಲಿಸಿದ್ದಕ್ಕಾಗಿ ಹೊಂಬಾಳೆ ಫಿಲ್ಮ್ಸ್ಗೆ ಧನ್ಯವಾದಗಳು. ರಿಷಬ್ ಶೆಟ್ಟಿ ನೀವು ಶ್ರೇಷ್ಠ ನಿರ್ದೇಶಕರೋ ಅಥವಾ ಶ್ರೇಷ್ಠ ನಟರೋ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ರಾಮ್ ಗೋಪಾಲ್ ವರ್ಮಾ ತನ್ನ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.
ಇದಕ್ಕೆ ಪ್ರತಿಕ್ರಿಯೆಯಾಗಿ, "ನಾನು ಕೇವಲ ಒಬ್ಬ ಸಿನಿಮಾ ಪ್ರೇಮಿ ಅಷ್ಟೇ ಸರ್. ನಿಮ್ಮೆಲ್ಲಾ ಪ್ರೀತಿ ಮತ್ತು ಬೆಂಬಲಕ್ಕೆ ತುಂಬಾ ಧನ್ಯವಾದಗಳು” ಎಂದು ರಿಷಬ್ ಶೆಟ್ಟಿ ವಿನಮ್ರವಾಗಿ ಉತ್ತರಿಸಿದ್ದಾರೆ.
KANTAAAARRRAAA is FANTAAAASTICCCC .. All FILM MAKERS in INDIA should feel ASHAMED after seeing the UNIMAGINABLE EFFORT @Shetty_Rishab and his team put in the BGM, SOUND DESIGN, CINEMATOGRAPHY , PRODUCTION DESIGN and VFX ..Forgetting the CONTENT which is a BONUS , their EFFORT…
— Ram Gopal Varma (@RGVzoomin) October 3, 2025
Bollywood director Ram Gopal Varma praised Kantara-1 as a blockbuster, saying all Indian filmmakers should feel ashamed after witnessing the effort put in by Rishab Shetty and his team. He lauded the sound design, cinematography, VFX, and production quality, adding that it’s hard to decide whether Rishab is a better actor or director.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm