ಬ್ರೇಕಿಂಗ್ ನ್ಯೂಸ್
05-10-25 11:07 pm HK News Desk ದೇಶ - ವಿದೇಶ
ಕಾಸರಗೋಡು, ಅ.5 : ನಾಲ್ಕು ದಿನಗಳ ಹಿಂದೆ ಕುಂಬಳೆಯಲ್ಲಿ ತನ್ನ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಡಿವೈಎಫ್ಐ ನಾಯಕಿ, ಯುವ ವಕೀಲೆ ರಂಜಿತಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪ್ರಿಯಕರ ಎನ್ನಲಾದ ವಕೀಲನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ತಿರುವಲ್ಲ ಮೂಲದ ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ ರಾಜಧಾನಿ ತಿರುವನಂತಪುರಂನಲ್ಲಿ ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ವಕೀಲನನ್ನು ಅರೆಸ್ಟ್ ಮಾಡಲಾಗಿದೆ. ಅನಿಲ್ ಕುಮಾರ್ ಅವರು ರಂಜಿತಾ ಅವರ ಸ್ನೇಹಿತನಾಗಿದ್ದು ಈ ಬಗ್ಗೆ ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದರು. ಅಲ್ಲದೆ, ಆಕೆಯ ಮೊಬೈಲನ್ನೂ ವಶಕ್ಕೆ ಪಡೆದು ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಡಿವೈಎಫ್ಐ ಕುಂಬಳೆ ಸಮಿತಿ ಅಧ್ಯಕ್ಷೆಯಾಗಿದ್ದ ರಂಜಿತಾ ಅವರು ಸಿಪಿಎಂ ಸದಸ್ಯರೂ ಆಗಿದ್ದರು. ಇವರು ದಿಢೀರ್ ಎನ್ನುವಂತೆ ಸೆಪ್ಟೆಂಬರ್ 30 ರಂದು ಕುಂಬಳೆಯಲ್ಲಿರುವ ತಮ್ಮ ವಕೀಲರ ಕಚೇರಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಳು. ರಂಜಿತ್ ಸಿಪಿಐ(ಎಂ) ಕುಂಬಳ ಸ್ಥಳೀಯ ಸಮಿತಿಯ ಸದಸ್ಯೆ, ಡಿವೈಎಫ್ಐ ಪ್ರಾದೇಶಿಕ ಸಮಿತಿ ಅಧ್ಯಕ್ಷೆಯಾಗಿದ್ದರು. ರಂಜಿತಾ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿತ್ತು. ಪ್ರಕರಣ ತನಿಖೆ ಮುಂದುವರೆಸಿದ ಪೊಲೀಸರು ರಂಜಿತಾ ಬಳಸುತ್ತಿದ್ದ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದರು. ರಂಜಿತಾ ದಿಢೀರ್ ಆತ್ಮಹತ್ಯೆ ಮಾಡಿಕೊಂಡಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು.
Kumbla police have arrested lawyer Anil Kumar, a native of Thiruvalla, in connection with the suicide of DYFI leader and young advocate Ranjitha. She was found hanging in her office in Kumbla on September 30, leaving behind a death note naming Anil Kumar, who has now been booked for abetment to suicide. Police also seized her mobile phone for investigation.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
08-08-26 06:04 pm
HK News Staffer
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತ...
08-08-26 12:10 pm
Udupi David Dsouza Murder, Arrest: ಉಡುಪಿ ಡೇವಿ...
08-08-26 11:39 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಎನ್ ಟಿಎ ಸಂಸ್ಥೆಯ...
07-08-26 10:37 pm
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm