ಬ್ರೇಕಿಂಗ್ ನ್ಯೂಸ್
05-10-25 11:07 pm HK News Desk ದೇಶ - ವಿದೇಶ
ಕಾಸರಗೋಡು, ಅ.5 : ನಾಲ್ಕು ದಿನಗಳ ಹಿಂದೆ ಕುಂಬಳೆಯಲ್ಲಿ ತನ್ನ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಡಿವೈಎಫ್ಐ ನಾಯಕಿ, ಯುವ ವಕೀಲೆ ರಂಜಿತಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪ್ರಿಯಕರ ಎನ್ನಲಾದ ವಕೀಲನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ತಿರುವಲ್ಲ ಮೂಲದ ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ ರಾಜಧಾನಿ ತಿರುವನಂತಪುರಂನಲ್ಲಿ ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ವಕೀಲನನ್ನು ಅರೆಸ್ಟ್ ಮಾಡಲಾಗಿದೆ. ಅನಿಲ್ ಕುಮಾರ್ ಅವರು ರಂಜಿತಾ ಅವರ ಸ್ನೇಹಿತನಾಗಿದ್ದು ಈ ಬಗ್ಗೆ ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದರು. ಅಲ್ಲದೆ, ಆಕೆಯ ಮೊಬೈಲನ್ನೂ ವಶಕ್ಕೆ ಪಡೆದು ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಡಿವೈಎಫ್ಐ ಕುಂಬಳೆ ಸಮಿತಿ ಅಧ್ಯಕ್ಷೆಯಾಗಿದ್ದ ರಂಜಿತಾ ಅವರು ಸಿಪಿಎಂ ಸದಸ್ಯರೂ ಆಗಿದ್ದರು. ಇವರು ದಿಢೀರ್ ಎನ್ನುವಂತೆ ಸೆಪ್ಟೆಂಬರ್ 30 ರಂದು ಕುಂಬಳೆಯಲ್ಲಿರುವ ತಮ್ಮ ವಕೀಲರ ಕಚೇರಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಳು. ರಂಜಿತ್ ಸಿಪಿಐ(ಎಂ) ಕುಂಬಳ ಸ್ಥಳೀಯ ಸಮಿತಿಯ ಸದಸ್ಯೆ, ಡಿವೈಎಫ್ಐ ಪ್ರಾದೇಶಿಕ ಸಮಿತಿ ಅಧ್ಯಕ್ಷೆಯಾಗಿದ್ದರು. ರಂಜಿತಾ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿತ್ತು. ಪ್ರಕರಣ ತನಿಖೆ ಮುಂದುವರೆಸಿದ ಪೊಲೀಸರು ರಂಜಿತಾ ಬಳಸುತ್ತಿದ್ದ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದರು. ರಂಜಿತಾ ದಿಢೀರ್ ಆತ್ಮಹತ್ಯೆ ಮಾಡಿಕೊಂಡಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು.
Kumbla police have arrested lawyer Anil Kumar, a native of Thiruvalla, in connection with the suicide of DYFI leader and young advocate Ranjitha. She was found hanging in her office in Kumbla on September 30, leaving behind a death note naming Anil Kumar, who has now been booked for abetment to suicide. Police also seized her mobile phone for investigation.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm