ಬ್ರೇಕಿಂಗ್ ನ್ಯೂಸ್
06-10-25 07:21 pm HK News Desk ದೇಶ - ವಿದೇಶ
ನವದೆಹಲಿ, ಅ.6 : ಬಿಹಾರ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮುಹೂರ್ತ ನಿಗದಿಪಡಿಸಿದ್ದು ನವೆಂಬರ್ 6 ಮತ್ತು 11 ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ.
ನವೆಂಬರ್ 6ರಂದು ಮೊದಲ ಹಂತದ ಮತದಾನ, 11ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ನ.14ಕ್ಕೆ ಮತ ಎಣಿಕೆಗೆ ದಿನ ನಿಗದಿಯಾಗಿದ್ದು ಅದೇ ದಿನ ಫಲಿತಾಂಶ ಹೊರಬೀಳಲಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್, ಚುನಾವಣಾ ದಿನಾಂಕಗಳನ್ನು ಘೋಷಿಸಿದರು.
ಬಿಹಾರ ವಿಧಾನಸಭೆಯ 243 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು 7.43 ಕೋಟಿ ಮತದಾರರು ಭವಿಷ್ಯ ನಿರ್ಧರಿಸಲಿದ್ದಾರೆ. ಈ ಪೈಕಿ 3.29 ಕೋಟಿ ಪುರುಷ ಮತ್ತು 3.50 ಕೋಟಿ ಮಹಿಳಾ ಮತದಾರರಿದ್ದಾರೆ. 14 ಲಕ್ಷ ಮತದಾರರು ತಮ್ಮ ಮೊದಲ ಮತ ಚಲಾಯಿಸಲಿದ್ದಾರೆ. ನ.6ರಂದು 121 ಕ್ಷೇತ್ರಗಳಿಗೆ ಮೊದಲ ಹಂತ, ನ.11ರಂದು 122 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ.
The Election Commission of India has announced the schedule for the Bihar Assembly elections, which will be held in two phases on November 6 and 11, with vote counting set for November 14. Chief Election Commissioner Gyanesh Kumar announced the dates in New Delhi.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am