ಬ್ರೇಕಿಂಗ್ ನ್ಯೂಸ್
27-12-20 10:14 pm Headline Karnataka News Network ದೇಶ - ವಿದೇಶ
ಮುಂಬೈ, ಡಿ.27: ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಶಿವಸೇನೆ, ಭಾರತವು ಸೋವಿಯತ್ ಯೂನಿಯನ್ ರೀತಿ ಒಕ್ಕೂಟ ವ್ಯವಸ್ಥೆಯಿಂದ ಒಡೆದು ಹೋಗುವ ಸ್ಥಿತಿ ದೂರವಿಲ್ಲ ಎಂದು ಕಿಡಿಕಾರಿದೆ.
ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದು ಕೇಂದ್ರ ಮತ್ತು ರಾಜ್ಯಗಳ ನಡುವಿನ ಬಾಂಧವ್ಯ ಹದಗೆಡುತ್ತಿದ್ದು, ದೇಶದ ರಾಜ್ಯಗಳು ಸೋವಿಯತ್ ಒಕ್ಕೂಟದಂತೆ ಒಡೆದು ಹೋಗಲು ಹೆಚ್ಚು ಸಮಯ ತೆಗೆದುಕೊಳ್ಳಲ್ಲ ಎಂದು ಹೇಳಿದೆ.
ರಾಜಕೀಯ ಕಾರಣಕ್ಕಾಗಿ ರಾಜ್ಯ ಸರಕಾರಗಳ ಮೇಲೆ ಮೂಗು ತೂರಿಸಲು ಯತ್ನಿಸುವ ಕೇಂದ್ರ ಸರಕಾರ, ಇದರಿಂದ ಜನರಿಗೆ ಹಾನಿ ಆಗುತ್ತದೆ ಎಂಬುದನ್ನು ಮನಗಾಣಬೇಕು. ಬಿಜೆಪಿ ಅಧಿಕಾರದಲ್ಲಿಲ್ಲದ ರಾಜ್ಯಗಳಲ್ಲಿ ಆಡಳಿತವನ್ನು ಅಸ್ಥಿರಗೊಳಿಸಲು ಪ್ರಧಾನಿ ಯತ್ನಿಸುತ್ತಿದ್ದಾರೆ ಎಂಬ ಗುಮಾನಿ ಇದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಪ್ರಧಾನಿ ಯತ್ನಿಸಿದ್ದಾರೆಂದು ಬಿಜೆಪಿ ಮುಖಂಡ ವಿಜಯ್ ವರ್ಗೀಯಾ ಹೇಳಿದ್ದರೆಂದು ಪತ್ರಿಕೆ ಉಲ್ಲೇಖ ಮಾಡಿದೆ.
ಪ್ರಧಾನಿ ಇಡೀ ದೇಶಕ್ಕೆ ಸೇರಿದವರು. ಒಕ್ಕೂಟವಾಗಿ ನೆಲೆನಿಂತಿರುವ ಈ ದೇಶದಲ್ಲಿ ರಾಜ್ಯಗಳ ಸ್ವಾಯತ್ತೆಯನ್ನು ಕಾಪಾಡುವ ಹೊಣೆಯೂ ಪ್ರಧಾನಿಗಿದೆ. ಬಿಜೆಪಿ ಆಡಳಿತದಲ್ಲಿ ಇಲ್ಲದ ರಾಜ್ಯಗಳು ಕೂಡ ರಾಷ್ಟ್ರೀಯ ಹಿತಾಸಕ್ತಿಗೆ ಮಹತ್ವ ನೀಡುತ್ತವೆ. ಆದರೆ, ಅಲ್ಲಿನ ರಾಜ್ಯಗಳಲ್ಲಿ ಅಂತಹ ಭಾವನೆಯನ್ನು ನಿರ್ಮೂಲನಗೊಳಿಸುವ ಯತ್ನವನ್ನು ಮಾಡಲಾಗುತ್ತಿದೆ ಎಂದು ಸಾಮ್ನಾದಲ್ಲಿ ಬರೆಯಲಾಗಿದೆ.
Shiv Sena launched a scathing attack against the BJP-led Central government stating that the relations between the Centre and States are worsening and cautioned that "it will not take much time for states in our country to break away like the Soviet Union".
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm