ಬ್ರೇಕಿಂಗ್ ನ್ಯೂಸ್
07-10-25 11:16 pm HK News Desk ದೇಶ - ವಿದೇಶ
ಕಾಸರಗೋಡು, ಅ.7 : ಮಂಜೇಶ್ವರ ಠಾಣೆ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ಕಳೆನಾಶಕಕ್ಕೆ ಬಳಸುವ ವಿಷ ಸೇವಿಸಿ ದಂಪತಿ ತಮ್ಮ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಡಂಬಾರು ನಿವಾಸಿಗಳಾದ ಅಜಿತ್ (35) ಮತ್ತು ಅವರ ಪತ್ನಿ ಶ್ವೇತಾ (27) ಮೃತರು. ಅಜಿತ್ ಪೈಂಟ್ ವೃತ್ತಿಯವರಾಗಿದ್ದು, ಶ್ವೇತಾ ವರ್ಕಾಡಿ ಬೇಕರಿ ಜಂಕ್ಷನ್ನಲ್ಲಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಸೋಮವಾರ ಸಂಜೆ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಉಪ್ಪಳ ಆಸ್ಪತ್ರೆಗೆ ಒಯ್ದು ಬಳಿಕ ದೇರಳಕಟ್ಟೆಯ ಕೆಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಜಿತ್ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಮೃತಪಟ್ಟಿದ್ದರೆ, ಶ್ವೇತಾ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಇವರಿಗೆ ಮೂರು ವರ್ಷದ ಮಗು ಹೊಂದಿದ್ದು ಸೋಮವಾರ ಬೆಳಗ್ಗೆ ಅಜಿತ್ ಮಗುವನ್ನು ಪತ್ನಿಯ ಸಹೋದರಿಯ ಮನೆಗೆ ತೆರಳಿ, “ನಾವು ಹೊರಗೆ ಹೋಗುತ್ತಿದ್ದೇವೆ, ಮಗುವನ್ನು ನೋಡಿಕೊಳ್ಳಿ” ಎಂದು ಹೇಳಿ ಮರಳಿದ್ದರು. ಬಳಿಕ ಪತ್ನಿಯೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ವೇಳೆಗೆ ಮನೆ ವರಾಂಡಾದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದ ಇಬ್ಬರನ್ನು ನೆರೆಮನೆಯವರು ಆಸ್ಪತ್ರೆಗೆ ದಾಖಲಿಸಿದ್ದರು. ಮಂಜೇಶ್ವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಸ್ಥಳೀಯರ ಮಾಹಿತಿ ಪ್ರಕಾರ, ದಂಪತಿ ಬೇರೊಬ್ಬ ಮಹಿಳೆಯ ಚಿನ್ನವನ್ನು ಪಡೆದು ಅಡವಿಟ್ಟಿದ್ದರಂತೆ. ಅದನ್ಜು ಮರಳಿಸದೇ ಇದ್ದುದರಿಂದ ಚಿನ್ನವನ್ನು ಮರಳಿಸುವಂತೆ ಒತ್ತಡ ಹೇರಿದ್ದರು. ಮನೆಗೆ ಬಂದು ಕೇಳಿದ್ದರಿಂದ ಮರ್ಯಾದೆಗಂಜಿ ದಂಪತಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
A heartbreaking incident was reported from Kadambar in Manjeshwar, Kasaragod district, where a couple ended their lives by consuming pesticide at their home. The deceased have been identified as Ajith (35), a painter by profession, and his wife Shwetha (27), a teacher at a private school in Varkadi Bakery Junction.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm