ಬ್ರೇಕಿಂಗ್ ನ್ಯೂಸ್
08-10-25 08:40 pm HK News Desk ದೇಶ - ವಿದೇಶ
ಮುಂಬೈ, ಅ.8: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊನೆಗೂ ತಮ್ಮ ಹೆಸರಲ್ಲಿ ಹರಿದಾಡುತ್ತಿರುವ ಡೀಪ್ಫೇಕ್ ವಿಡಿಯೋಗಳ ಬಗ್ಗೆ ಹೇಳಿಕೆ ನೀಡಿದ್ದು ತನ್ನ ಹೆಸರಲ್ಲಿರುವ ಹಲವಾರು ಡೀಪ್ ಫೇಕ್ ವಿಡಿಯೋಗಳನ್ನು ನೋಡಿದ್ದು ಜನರ ನಂಬಿಕೆ ಉಳಿಸಿಕೊಳ್ಳಲು ದೇಶದಲ್ಲಿ ಸೈಬರ್ ಭದ್ರತೆ ಬಲಪಡಿಸುವಂತೆ ಕರೆ ನೀಡಿದ್ದಾರೆ.
ಮುಂಬೈನಲ್ಲಿ ನಡೆದ ವಾರ್ಷಿಕ ಗ್ಲೋಬಲ್ ಫಿನ್ಟೆಕ್ ಫೆಸ್ಟ್ನಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಕೃತಕ ಬುದ್ಧಿಮತ್ತೆಯು ನಮ್ಮ ನಡುವಿನ ಹಣಕಾಸು, ಆಡಳಿತ ಮತ್ತು ದೈನಂದಿನ ಜೀವನವನ್ನು ಪರಿವರ್ತಿಸುತ್ತಿದೆ ಎಂದು ಹೇಳಿದರು.
ಹೊಸತನ, ತಂತ್ರಜ್ಞಾನಕ್ಕೆ ಶಕ್ತಿ ತುಂಬುವ ಅದೇ ಸಾಧನಗಳನ್ನು ವಂಚನೆಯ ಅಸ್ತ್ರವಾಗಿ ಬಳಸಿಕೊಳ್ಳಬಹುದು. ನಾನು ಅದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಿಲ್ಲ. ಆದರೆ ನನ್ನ ಹಲವಾರು ಡೀಪ್ಫೇಕ್ ವಿಡಿಯೋಗಳನ್ನು ಆನ್ಲೈನ್ನಲ್ಲಿ ಪ್ರಸಾರ ಮಾಡಲಾಗುತ್ತಿದೆ. ಈ ಮೂಲಕ ನಾಗರಿಕರನ್ನು ದಾರಿ ತಪ್ಪಿಸಲು ಮತ್ತು ಸತ್ಯಗಳನ್ನು ವಿರೂಪಗೊಳಿಸಿ ಸುಳ್ಳನ್ನು ಸತ್ಯವೆಂದು ಹೇಳಲು ಬಳಸುವುದನ್ನು ನೋಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಈ ರೀತಿ ಮಾಡುವವರ ವಿರುದ್ಧ ನಾವು ನಮ್ಮ ರಕ್ಷಣೆಯನ್ನು ಹೆಚ್ಚಿಸಿಕೊಳ್ಳಬೇಕಾದ ತುರ್ತು ಅಗತ್ಯ ಇದೆ. ಹೊಸ ಪೀಳಿಗೆಯ ವಂಚನೆಯು ಫೈರ್ವಾಲ್ಗಳನ್ನು ಉಲ್ಲಂಘಿಸುವ ಬಗ್ಗೆ ಅಲ್ಲ. ಇದು ನಂಬಿಕೆಯ ಪ್ರಶ್ನೆ. ಫಿನ್ಟೆಕ್ ಬಳಕೆದಾರರು, ಹೂಡಿಕೆದಾರರು ಮತ್ತು ನಿಯಂತ್ರಕರು ಸೇರಿದಂತೆ ಇಡೀ ಪರಿಸರ ವ್ಯವಸ್ಥೆಯು ಈ ವಿಷಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದವರು ಹೇಳಿದರು.
Union Finance Minister Nirmala Sitharaman has raised concerns over multiple deepfake videos circulating online in her name, saying they are being used to mislead the public and distort facts. Speaking at the Global FinTech Fest in Mumbai, she emphasized the urgent need to strengthen cybersecurity and public awareness to safeguard digital trust.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm