ಬ್ರೇಕಿಂಗ್ ನ್ಯೂಸ್
08-10-25 08:40 pm HK News Desk ದೇಶ - ವಿದೇಶ
ಮುಂಬೈ, ಅ.8: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊನೆಗೂ ತಮ್ಮ ಹೆಸರಲ್ಲಿ ಹರಿದಾಡುತ್ತಿರುವ ಡೀಪ್ಫೇಕ್ ವಿಡಿಯೋಗಳ ಬಗ್ಗೆ ಹೇಳಿಕೆ ನೀಡಿದ್ದು ತನ್ನ ಹೆಸರಲ್ಲಿರುವ ಹಲವಾರು ಡೀಪ್ ಫೇಕ್ ವಿಡಿಯೋಗಳನ್ನು ನೋಡಿದ್ದು ಜನರ ನಂಬಿಕೆ ಉಳಿಸಿಕೊಳ್ಳಲು ದೇಶದಲ್ಲಿ ಸೈಬರ್ ಭದ್ರತೆ ಬಲಪಡಿಸುವಂತೆ ಕರೆ ನೀಡಿದ್ದಾರೆ.
ಮುಂಬೈನಲ್ಲಿ ನಡೆದ ವಾರ್ಷಿಕ ಗ್ಲೋಬಲ್ ಫಿನ್ಟೆಕ್ ಫೆಸ್ಟ್ನಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಕೃತಕ ಬುದ್ಧಿಮತ್ತೆಯು ನಮ್ಮ ನಡುವಿನ ಹಣಕಾಸು, ಆಡಳಿತ ಮತ್ತು ದೈನಂದಿನ ಜೀವನವನ್ನು ಪರಿವರ್ತಿಸುತ್ತಿದೆ ಎಂದು ಹೇಳಿದರು.
ಹೊಸತನ, ತಂತ್ರಜ್ಞಾನಕ್ಕೆ ಶಕ್ತಿ ತುಂಬುವ ಅದೇ ಸಾಧನಗಳನ್ನು ವಂಚನೆಯ ಅಸ್ತ್ರವಾಗಿ ಬಳಸಿಕೊಳ್ಳಬಹುದು. ನಾನು ಅದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಿಲ್ಲ. ಆದರೆ ನನ್ನ ಹಲವಾರು ಡೀಪ್ಫೇಕ್ ವಿಡಿಯೋಗಳನ್ನು ಆನ್ಲೈನ್ನಲ್ಲಿ ಪ್ರಸಾರ ಮಾಡಲಾಗುತ್ತಿದೆ. ಈ ಮೂಲಕ ನಾಗರಿಕರನ್ನು ದಾರಿ ತಪ್ಪಿಸಲು ಮತ್ತು ಸತ್ಯಗಳನ್ನು ವಿರೂಪಗೊಳಿಸಿ ಸುಳ್ಳನ್ನು ಸತ್ಯವೆಂದು ಹೇಳಲು ಬಳಸುವುದನ್ನು ನೋಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಈ ರೀತಿ ಮಾಡುವವರ ವಿರುದ್ಧ ನಾವು ನಮ್ಮ ರಕ್ಷಣೆಯನ್ನು ಹೆಚ್ಚಿಸಿಕೊಳ್ಳಬೇಕಾದ ತುರ್ತು ಅಗತ್ಯ ಇದೆ. ಹೊಸ ಪೀಳಿಗೆಯ ವಂಚನೆಯು ಫೈರ್ವಾಲ್ಗಳನ್ನು ಉಲ್ಲಂಘಿಸುವ ಬಗ್ಗೆ ಅಲ್ಲ. ಇದು ನಂಬಿಕೆಯ ಪ್ರಶ್ನೆ. ಫಿನ್ಟೆಕ್ ಬಳಕೆದಾರರು, ಹೂಡಿಕೆದಾರರು ಮತ್ತು ನಿಯಂತ್ರಕರು ಸೇರಿದಂತೆ ಇಡೀ ಪರಿಸರ ವ್ಯವಸ್ಥೆಯು ಈ ವಿಷಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದವರು ಹೇಳಿದರು.
Union Finance Minister Nirmala Sitharaman has raised concerns over multiple deepfake videos circulating online in her name, saying they are being used to mislead the public and distort facts. Speaking at the Global FinTech Fest in Mumbai, she emphasized the urgent need to strengthen cybersecurity and public awareness to safeguard digital trust.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm