ಬ್ರೇಕಿಂಗ್ ನ್ಯೂಸ್
08-10-25 08:40 pm HK News Desk ದೇಶ - ವಿದೇಶ
ಮುಂಬೈ, ಅ.8: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊನೆಗೂ ತಮ್ಮ ಹೆಸರಲ್ಲಿ ಹರಿದಾಡುತ್ತಿರುವ ಡೀಪ್ಫೇಕ್ ವಿಡಿಯೋಗಳ ಬಗ್ಗೆ ಹೇಳಿಕೆ ನೀಡಿದ್ದು ತನ್ನ ಹೆಸರಲ್ಲಿರುವ ಹಲವಾರು ಡೀಪ್ ಫೇಕ್ ವಿಡಿಯೋಗಳನ್ನು ನೋಡಿದ್ದು ಜನರ ನಂಬಿಕೆ ಉಳಿಸಿಕೊಳ್ಳಲು ದೇಶದಲ್ಲಿ ಸೈಬರ್ ಭದ್ರತೆ ಬಲಪಡಿಸುವಂತೆ ಕರೆ ನೀಡಿದ್ದಾರೆ.
ಮುಂಬೈನಲ್ಲಿ ನಡೆದ ವಾರ್ಷಿಕ ಗ್ಲೋಬಲ್ ಫಿನ್ಟೆಕ್ ಫೆಸ್ಟ್ನಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಕೃತಕ ಬುದ್ಧಿಮತ್ತೆಯು ನಮ್ಮ ನಡುವಿನ ಹಣಕಾಸು, ಆಡಳಿತ ಮತ್ತು ದೈನಂದಿನ ಜೀವನವನ್ನು ಪರಿವರ್ತಿಸುತ್ತಿದೆ ಎಂದು ಹೇಳಿದರು.
ಹೊಸತನ, ತಂತ್ರಜ್ಞಾನಕ್ಕೆ ಶಕ್ತಿ ತುಂಬುವ ಅದೇ ಸಾಧನಗಳನ್ನು ವಂಚನೆಯ ಅಸ್ತ್ರವಾಗಿ ಬಳಸಿಕೊಳ್ಳಬಹುದು. ನಾನು ಅದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಿಲ್ಲ. ಆದರೆ ನನ್ನ ಹಲವಾರು ಡೀಪ್ಫೇಕ್ ವಿಡಿಯೋಗಳನ್ನು ಆನ್ಲೈನ್ನಲ್ಲಿ ಪ್ರಸಾರ ಮಾಡಲಾಗುತ್ತಿದೆ. ಈ ಮೂಲಕ ನಾಗರಿಕರನ್ನು ದಾರಿ ತಪ್ಪಿಸಲು ಮತ್ತು ಸತ್ಯಗಳನ್ನು ವಿರೂಪಗೊಳಿಸಿ ಸುಳ್ಳನ್ನು ಸತ್ಯವೆಂದು ಹೇಳಲು ಬಳಸುವುದನ್ನು ನೋಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಈ ರೀತಿ ಮಾಡುವವರ ವಿರುದ್ಧ ನಾವು ನಮ್ಮ ರಕ್ಷಣೆಯನ್ನು ಹೆಚ್ಚಿಸಿಕೊಳ್ಳಬೇಕಾದ ತುರ್ತು ಅಗತ್ಯ ಇದೆ. ಹೊಸ ಪೀಳಿಗೆಯ ವಂಚನೆಯು ಫೈರ್ವಾಲ್ಗಳನ್ನು ಉಲ್ಲಂಘಿಸುವ ಬಗ್ಗೆ ಅಲ್ಲ. ಇದು ನಂಬಿಕೆಯ ಪ್ರಶ್ನೆ. ಫಿನ್ಟೆಕ್ ಬಳಕೆದಾರರು, ಹೂಡಿಕೆದಾರರು ಮತ್ತು ನಿಯಂತ್ರಕರು ಸೇರಿದಂತೆ ಇಡೀ ಪರಿಸರ ವ್ಯವಸ್ಥೆಯು ಈ ವಿಷಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದವರು ಹೇಳಿದರು.
Union Finance Minister Nirmala Sitharaman has raised concerns over multiple deepfake videos circulating online in her name, saying they are being used to mislead the public and distort facts. Speaking at the Global FinTech Fest in Mumbai, she emphasized the urgent need to strengthen cybersecurity and public awareness to safeguard digital trust.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm