ಬ್ರೇಕಿಂಗ್ ನ್ಯೂಸ್
09-10-25 05:33 pm HK News Desk ದೇಶ - ವಿದೇಶ
ನವದೆಹಲಿ, ಅ.9 : ಶೀತ, ಕೆಮ್ಮಿಗಾಗಿ ವೈದ್ಯರು ನೀಡಿದ್ದ ಸಿರಪ್ ಗಳಿಂದ ಮಕ್ಕಳ ಕಿಡ್ನಿ ಫೇಲ್ ಆಗಿ 20ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಎಚ್ಚತ್ತುಕೊಂಡಿದ್ದು ದೇಶಾದ್ಯಂತ ಪ್ರಮುಖ ಮೂರು ಕೆಮ್ಮಿನ ಸಿರಪ್ ಗಳನ್ನು ನಿಷೇಧಿಸಿದೆ.
ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳು ಕೋಲ್ಡ್ರಿಫ್ (Coldrif), ರೆಸ್ಪಿಫ್ರೆಶ್ ಟಿಆರ್ (Respifresh TR) ಮತ್ತು ರೀಲೈಫ್ (ReLife) ಸಿರಪ್ ಗಳನ್ನು ನಿಷೇಧಿಸಿದ್ದಾರೆ. ಕಳೆದ ಒಂದು ತಿಂಗಳಿನಲ್ಲಿ ಮಧ್ಯಪ್ರದೇಶ, ರಾಜಸ್ಥಾನದಲ್ಲಿ 20 ಮಕ್ಕಳು ಸಾವನ್ನಪ್ಪಿದ್ದು ಹಲವು ರಾಜ್ಯಗಳು ಈ ಸಿರಪ್ ಬಳಕೆಗೆ ನಿಷೇಧ ವಿಧಿಸಿದ ಬಳಿಕ ಕೇಂದ್ರ ಈ ಕ್ರಮ ಕೈಗೊಂಡಿದೆ.
ಇದೇ ವೇಳೆ ಸರ್ಕಾರಿ ಪ್ರಯೋಗಾಲಯಗಳಲ್ಲಿ ನಡೆಸಿದ ಪರೀಕ್ಷೆಗಳು ಕೋಲ್ಡ್ರಿಫ್ ಸಿರಪ್ ಅಪಾಯಕಾರಿ ಎಂದು ಪತ್ತೆಯಾಗಿದ್ದು, ಇದರಲ್ಲಿ ಹೆಚ್ಚಿನ ಮಟ್ಟದ ಡೈಥಿಲೀನ್ ಗ್ಲೈಕಾಲ್ (DEG) ಇರುವುದನ್ನು ತೋರಿಸಿದೆ. ಇದು ಆಂಟಿಫ್ರೀಜ್ನಂತಹ ಕೈಗಾರಿಕಾ ಉತ್ಪನ್ನಗಳಲ್ಲಿ ಬಳಸುವ ವಿಷಕಾರಿ ರಾಸಾಯನಿಕವಾಗಿದೆ. ಸಣ್ಣ ಪ್ರಮಾಣದ DEG ಸಹ ಮೂತ್ರಪಿಂಡಗಳು ಮತ್ತು ಯಕೃತ್ತನ್ನು ಹಾನಿಗೊಳಿಸುತ್ತದೆ ಮತ್ತು ತೀವ್ರತರವಾದ ಪ್ರಕರಣಗಳಲ್ಲಿ ಸಾವಿಗೆ ಕಾರಣವಾಗಬಹುದು ಎಂದು ವರದಿ ಉಲ್ಲೇಖಿಸಿದೆ.
ಸದ್ಯಕ್ಕೆ ನಿಷೇಧಿತ ಈ ಮೂರು ಸಿರಪ್ಗಳಲ್ಲಿ ಯಾವುದನ್ನೂ ರಫ್ತು ಮಾಡಲಾಗಿಲ್ಲ. ಆದ್ದರಿಂದ ಸಮಸ್ಯೆ ಭಾರತಕ್ಕೆ ಸೀಮಿತವಾಗಿದೆ. ಆದಾಗ್ಯೂ, ನಕಲಿ ಅಥವಾ ಅನಿಯಂತ್ರಿತ ಆವೃತ್ತಿಗಳು ಕಾನೂನುಬಾಹಿರ ಅಥವಾ ಅನೌಪಚಾರಿಕ ವ್ಯಾಪಾರದ ಮೂಲಕ ಇನ್ನೂ ಹರಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ಈ ಸಿರಪ್ಗಳನ್ನು ತಪ್ಪಿಸಲು ಮತ್ತು ಯಾವುದೇ ಅಡ್ಡ ಪರಿಣಾಮಗಳನ್ನು ತಕ್ಷಣ ವರದಿ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಜನರನ್ನು ಒತ್ತಾಯಿಸಿದೆ.
Following the deaths of more than 20 children in Madhya Pradesh and Rajasthan after consuming cough syrups prescribed for cold and cough, the central government has taken urgent action. Three syrups — Coldrif, Respifresh TR, and ReLife — have been banned across India. Government lab tests found toxic levels of Diethylene Glycol (DEG) in Coldrif, a chemical commonly used in antifreeze that can severely damage kidneys and liver, and even cause death.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm