ಬ್ರೇಕಿಂಗ್ ನ್ಯೂಸ್
13-10-25 10:37 pm HK News Desk ದೇಶ - ವಿದೇಶ
ನವದೆಹಲಿ, ಅ.13 : ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ಧತಿ ನೆಪದಲ್ಲಿ 2019 ರಲ್ಲಿ ಐಎಎಸ್ ಹುದ್ದೆ ತೊರೆದಿದ್ದ ಕಣ್ಣನ್ ಗೋಪಿನಾಥನ್ ಅವರು ಕಾಂಗ್ರೆಸ್ ಪಕ್ಷ ಸೇರಿದ್ದು ಕಾಂಗ್ರೆಸ್ ಮಾತ್ರ ದೇಶವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಬಲ್ಲದು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ, ಪಕ್ಷದ ನಾಯಕರಾದ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ ಮತ್ತು 2019ರಲ್ಲಿ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ, ರಾಜಕಾರಣಿಯಾದ ಶಶಿಕಾಂತ್ ಸೆಂಥಿಲ್ ಅವರ ಸಮ್ಮುಖದಲ್ಲಿ ಗೋಪಿನಾಥನ್ ಕಾಂಗ್ರೆಸ್ ಸೇರಿದರು.

ದೀನ, ದಲಿತ, ಜನರ ಬಗ್ಗೆ ಉತ್ಸಾಹ ಹೊಂದಿರುವ ಮತ್ತು ಯಾವಾಗಲೂ ನ್ಯಾಯ ಹಾಗೂ ಏಕತೆಗಾಗಿ ಹೋರಾಡಿದ ಧೈರ್ಯಶಾಲಿ ಅಧಿಕಾರಿಗಳಲ್ಲಿ ಒಬ್ಬರಾಗಿದ್ದ ಗೋಪಿನಾಥನ್ ಈಶಾನ್ಯ ಮತ್ತು ದೇಶದ ಇತರ ಭಾಗಗಳಲ್ಲಿ ಕೆಲಸ ಮಾಡಿದವರು ಎಂದು ವೇಣುಗೋಪಾಲ್ ಹೇಳಿದರು.
ಗೋಪಿನಾಥನ್ 2019 ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರೂ ಇನ್ನೂ ಅದನ್ನು ಅಂಗೀಕರಿಸಿಲ್ಲ. ನ್ಯಾಯಕ್ಕಾಗಿ ಮತ್ತು ಅಂಚಿನಲ್ಲಿರುವವರಿಗಾಗಿ ಹೋರಾಡುವ ಅಧಿಕಾರಿಗಳು ಸರ್ಕಾರದಿಂದ ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ವಿದ್ಯಮಾನವು ಹರಿಯಾಣ ಮತ್ತು ಮಧ್ಯಪ್ರದೇಶ ಎರಡರಲ್ಲೂ ಸ್ಪಷ್ಟವಾಗಿದೆ. ಭಾರತದ ಮುಖ್ಯ ನ್ಯಾಯಾಧೀಶರು ಸಹ ಈ ದಾಳಿಗಳಿಂದ ಮುಕ್ತರಾಗಿಲ್ಲ" ಎಂದು ವೇಣುಗೋಪಾಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ವಿಭಜಕ ಕಾರ್ಯಸೂಚಿಯ ವಿರುದ್ಧ ಹೋರಾಡಲು ಇದು ಸರಿಯಾದ ಸಮಯ. ಆದ್ದರಿಂದ ಇಂದು, ಅವರು ಕಾಂಗ್ರೆಸ್ ಸೇರುತ್ತಿರುವುದು ಸ್ವಾಗತಾರ್ಹ ಮತ್ತು ನಾವು ಅವರನ್ನು ಪೂರ್ಣ ಹೃದಯದಿಂದ ಸ್ವಾಗತಿಸುತ್ತೇವೆ ಎಂದು ಅವರು ಹೇಳಿದರು
Former IAS officer Kannan Gopinathan, who resigned in 2019 protesting the abrogation of Article 370 in Jammu and Kashmir, has joined the Congress party. He said Congress is the only party capable of steering the country in the right direction. Gopinathan formally joined in the presence of Congress General Secretary K.C. Venugopal, AICC media chief Pawan Khera, and leaders Kanhaiya Kumar, Jignesh Mevani, and former IAS officer-turned-politician Sashikanth Senthil.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm