ಬ್ರೇಕಿಂಗ್ ನ್ಯೂಸ್
15-10-25 11:02 pm HK News Desk ದೇಶ - ವಿದೇಶ
ನವದೆಹಲಿ, ಅ.15 : ಪಾಕಿಸ್ತಾನ- ಅಫ್ಘಾನಿಸ್ತಾನ ಮಧ್ಯೆ ಪೂರ್ಣ ಮಟ್ಟದ ಸಂಘರ್ಷ ಏರ್ಪಟ್ಟಿದೆ. ಒಂದೆಡೆ ಕದನ ವಿರಾಮ ಎನ್ನುತ್ತಲೇ ಪಾಕಿಸ್ತಾನ ವಾಯುಪಡೆಯು ಅಫ್ಘಾನಿಸ್ತಾನದ ಕಂದಹಾರ್ ಮೇಲೆ ಬಾಂಬ್ ದಾಳಿ ನಡೆಸಿದ್ದು, 15 ನಾಗರಿಕರು ಸಾವನ್ನಪ್ಪಿದ್ದು ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪ್ರತಿಯಾಗಿ ತಾಲಿಬಾನಿಗಳು ಪಾಕಿಸ್ತಾನ ಗಡಿಯಾಚೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದು ಹಲವು ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ ಪಾಕಿಸ್ತಾನ ವಾಯುಪಡೆಯು ಕಂದಹಾರ್ ಬಳಿಯ ಸ್ಪಿನ್ ಬೋಲ್ಡಾಕ್ ಪ್ರದೇಶಕ್ಕೆ ದಾಳಿ ನಡೆಸಿದೆ. ವಸತಿ ಪ್ರದೇಶದ ಮೇಲೆ ದಾಳಿ ಎಸಗಿದ್ದರಿಂದ ಮಕ್ಕಳು, ಮಹಿಳೆಯರು ಸೇರಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸ್ಥಳದಲ್ಲೇ 12 ಮಂದಿ ಸಾವಿಗೀಡಾಗಿದ್ದಾರೆಂದು ಅಫ್ಘಾನ್ ಸರ್ಕಾರದ ವಕ್ತಾರ ಜಬೀವುಲ್ಲಾ ಮುಜಾಹಿದ್ ಹೇಳಿದ್ದಾರೆ.
ಇದರ ಬೆನ್ನಲ್ಲೇ ಪಾಕ್ ಮತ್ತು ಅಫ್ಘಾನ್ ಸೇನಾಪಡೆಗಳು ಕದನ ವಿರಾಮ ಘೋಷಣೆ ಮಾಡಿದ್ದು, ಬುದವಾರ ಸಂಜೆ 6 ಗಂಟೆಯಿಂದ 48 ಗಂಟೆಗಳ ಕಾಲ ಈ ವಿರಾಮ ಇರಲಿದೆ. ಬುಧವಾರ ಕಾಬೂಲ್ ನಲ್ಲಿ ತೈಲ ಟ್ಯಾಂಕರ್ ಸ್ಫೋಟಿಸಲಾಗಿದ್ದು, ಇದರಿಂದಾಗಿ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪಾಕಿಸ್ತಾನವು ಯುದ್ಧ ಕೊನೆಗೊಳಿಸುವುದಕ್ಕಾಗಿ ಕತಾರ್ ಮತ್ತು ಸೌದಿ ಅರೇಬಿಯಾವನ್ನು ಮಧ್ಯವರ್ತಿಯಾಗಿ ಬರುವಂತೆ ಕೇಳಿಕೊಂಡಿದೆ. ಮಾತುಕತೆ ಕಾರಣಕ್ಕೆ ಪಾಕ್ ಸಚಿವರು ಅಫ್ಘಾನ್ ಒಳಗೆ ಬರಬಾರದು ಎಂದು ತಾಲಿಬಾನ್ ಹೇಳಿಕೊಂಡಿದೆ.
ಕಳೆದೊಂದು ವಾರದಿಂದ ಉಭಯ ದೇಶಗಳ ಮಧ್ಯೆ ಸಂಘರ್ಷ ಏರ್ಪಟ್ಟಿದೆ. ಪಾಕ್ ವಾರದ ಹಿಂದೆ ಕಾಬೂಲಿನ ಟಿಟಿಪಿ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತಾಲಿಬಾನ್ ಮಿಲಿಟರಿಯು ಪಾಕ್ ಮೇಲೆ ಮುಗಿಬಿದ್ದಿದೆ. ಇದೇ ವೇಳೆ ಅಫ್ಘಾನ್ ವಿದೇಶಾಂಗ ಮಂತ್ರಿ ಮುತ್ತಾಕಿ ಭಾರತಕ್ಕೆ ಭೇಟಿ ನೀಡಿದ್ದು, ಪಾಕಿಸ್ತಾನ ವಿರುದ್ಧ ಕಾರ್ಯಾಚರಣೆಗೆ ಬಲ ಸಿಕ್ಕಂತಾಗಿದೆ.
Full-scale conflict has erupted between Pakistan and Afghanistan after the Pakistan Air Force carried out airstrikes on Kandahar’s Spin Boldak region, killing at least 15 civilians and injuring over 100. The attack targeted residential areas, leading to heavy civilian casualties, including women and children, according to Afghan government spokesperson Zabihullah Mujahid.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am