ಬ್ರೇಕಿಂಗ್ ನ್ಯೂಸ್
17-10-25 05:25 pm HK News Desk ದೇಶ - ವಿದೇಶ
ಅಹ್ಮದಾಬಾದ್, ಅ.17 : ಗುಜರಾತ್ ಬಿಜೆಪಿ ಸರ್ಕಾರದಲ್ಲಿ ಎಲ್ಲ 16 ಸಚಿವರ ರಾಜಿನಾಮೆ ಪಡೆದು ಸಂಪುಟ ಪುನಾರಚನೆ ಮಾಡಲಾಗಿದೆ. ಗೃಹ ಸಚಿವರಾಗಿದ್ದ ಹರ್ಷ ಸಾಂಘ್ವಿ ಅವರನ್ನು ನೂತನ ಉಪ ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಂಪುಟ ಸಚಿವರ ಸಂಖ್ಯೆಯನ್ನು 25ಕ್ಕೆ ವಿಸ್ತರಿಸಲಾಗಿದೆ.
ಹೊಸ ಸಂಪುಟದಲ್ಲಿ ಆರು ಮಾಜಿ ಸಚಿವರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ಬಿಜೆಪಿ ಶಾಸಕಿ ರಿವಾಬಾ ಜಡೇಜಾ ಸೇರಿದಂತೆ 19 ಹೊಸಬರಿಗೆ ಸಚಿವ ಸ್ಥಾನ ಸಿಕ್ಕಿದೆ. ಹರ್ಷ ಸಾಂಘ್ವಿ, ಕುನ್ವರ್ಜಿ ಬವಲಿಯಾ, ಪ್ರಫುಲ್ ಪನ್ಸೇರಿಯಾ, ರಿಷಿಕೇಶ್ ಪಟೇಲ್, ಪರಶೋತ್ತಮ್ ಸೋಲಂಕಿ, ಕನುಭಾಯಿ ದೇಸಾಯಿ ತಮ್ಮ ಸಚಿವ ಸ್ಥಾನ ಉಳಿಸಿಕೊಂಡಿದ್ದಾರೆ.
ಹೊಸ ಸಂಪುಟದಲ್ಲಿ ಜಾತಿ ಲೆಕ್ಕಾಚಾರದಲ್ಲಿ ಒಬಿಸಿ ಸಮುದಾಯದ ಎಂಟು ಸಚಿವರು, ಪಾಟಿದಾರ್ ಸಮುದಾಯದ ಆರು ಮಂದಿ, ಬುಡಕಟ್ಟು ಸಮುದಾಯಗಳಿಂದ ನಾಲ್ಕು ಮಂದಿ, ಪರಿಶಿಷ್ಟ ಜಾತಿಗಳಿಂದ ಮೂವರು, ಕ್ಷತ್ರಿಯ ಸಮುದಾಯದ ಇಬ್ಬರು, ಬ್ರಾಹ್ಮಣ ಮತ್ತು ಜೈನ (ಲಘುಮತಿ) ಸಮುದಾಯಗಳಿಂದ ತಲಾ ಒಬ್ಬರು ಸಚಿವರಾಗಿ ಸ್ಥಾನ ಪಡೆದಿದ್ದಾರೆ.
ಭೂಪೇಂದ್ರ ಪಟೇಲ್ ಸಂಪುಟದ ಎಲ್ಲ 16 ಸಚಿವರು ನಿನ್ನೆ ರಾಜೀನಾಮೆ ನೀಡಿದ್ದರು. ಗುಜರಾತ್ ವಿಧಾನಸಭೆ 182 ಸದಸ್ಯರ ಬಲವನ್ನು ಹೊಂದಿದ್ದು, ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಗರಿಷ್ಠ 27 ಸಚಿವರಿಗೆ ಅವಕಾಶ ನೀಡುತ್ತದೆ. ಭೂಪೇಂದ್ರ ಪಟೇಲ್ ನೇತೃತ್ವದ ಸರ್ಕಾರವು 2022ರಲ್ಲಿ ಅಸ್ತಿತ್ವಕ್ಕೆ ಬಂದಿತ್ತು. ಇದೀಗ ಎರಡೂವರೆ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಾತಿ ಲೆಕ್ಕಾಚಾರ ಅನುಸರಿಸಿ ಹೊಸಬರಿಗೆ ಅವಕಾಶ ನೀಡಲಾಗಿದೆ.
In a major political overhaul, the Gujarat BJP government has restructured its Cabinet, with Chief Minister Bhupendra Patel expanding his team to 25 ministers after the resignation of all 16 previous members.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm