ಬ್ರೇಕಿಂಗ್ ನ್ಯೂಸ್
25-10-25 09:36 pm HK News Desk ದೇಶ - ವಿದೇಶ
ಚೆನ್ನೈ, ಅ.25 : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ತಮಿಳುನಾಡಿನಲ್ಲಿ ಮುಂದಿನ ವಾರದಿಂದಲೇ ಆರಂಭಗೊಳ್ಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಮದ್ರಾಸ್ ಹೈಕೋರ್ಟ್ಗೆ ತಿಳಿಸಿದೆ.
ತಮಿಳುನಾಡು ಸೇರಿ ಸದ್ಯದಲ್ಲೇ ಅಸೆಂಬ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ಬಿಹಾರ ಮಾದರಿಯಲ್ಲೇ ಎಸ್ಐಆರ್ ಪ್ರಕ್ರಿಯೆ ನಡೆಸಲಾಗುವುದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಹಾಗೂ ನ್ಯಾಯಮೂರ್ತಿ ಜಿ.ಅರುಳ್ ಮುರುಗನ್ ಅವರಿದ್ದ ಪೀಠದ ಮುಂದೆ ಆಯೋಗವು ಹೇಳಿಕೆ ನೀಡಿದೆ.
ಚೆನ್ನೈನ ಟಿ.ನಗರ ವಿಧಾನಸಭಾ ಕ್ಷೇತ್ರದ 229 ಬೂತ್ಗಳಲ್ಲಿ ಸಂಪೂರ್ಣವಾಗಿ ಮತದಾರ ಪಟ್ಟಿಯನ್ನು ಪರಿಶೀಲನೆ ನಡೆಸುವಂತೆ ಎಐಎಡಿಎಂಕೆ ಮಾಜಿ ಶಾಸಕ ಬಿ.ಸತ್ಯನಾರಾಯಣ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ದೂರನ್ನು ಪರಿಗಣಿಸುವುದಾಗಿ ಆಯೋಗ ಹೈಕೋರ್ಟಿಗೆ ತಿಳಿಸಿದ್ದು ಡಿಎಂಕೆ ಪಕ್ಷಕ್ಕೆ ಅನುಕೂಲ ಮಾಡಿಕೊಡಬೇಕು ಎಂಬ ದೃಷ್ಟಿಯಿಂದ ಟಿ.ನಗರ ವಿಧಾನಸಭಾ ಕ್ಷೇತ್ರದಲ್ಲಿ ಎಐಎಡಿಎಂಕೆ ಪಕ್ಷದ 13 ಸಾವಿರ ಬೆಂಬಲಿಗರ ಹೆಸರುಗಳನ್ನು 2021ರಲ್ಲಿ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು. ಆದರೆ, ಸತ್ತವರ ಹೆಸರನ್ನು ತೆಗೆದುಹಾಕಿರಲಿಲ್ಲ. 1998ರಲ್ಲಿ ಕ್ಷೇತ್ರದಲ್ಲಿ 2,08,349 ಲಕ್ಷ ಮತದಾರರಿದ್ದು, 2021ರ ವೇಳೆಗೆ 36,656ರಷ್ಟು ಮಾತ್ರ ಏರಿಕೆಯಾಗಿದೆ. ಕ್ಷೇತ್ರದಲ್ಲಿರುವ ಜನಸಂಖ್ಯೆಗೂ ಹಾಗೂ ಮತದಾರರ ನಡುವೆ ದೊಡ್ಡ ಮಟ್ಟದ ಅಂತರವಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ, ಪರಿಷ್ಕರಣೆ ನಡೆಸಬೇಕು' ಎಂದು ಕೋರಿ ಬಿ.ಸತ್ಯನಾರಾಯಣ್ ಹೈಕೋರ್ಟ್ ಮೆಟ್ಟಿಲೇರಿದ್ದರು.
The Election Commission of India (ECI) has informed the Madras High Court that a Special Summary Revision (SSR) of the electoral rolls in Tamil Nadu will commence next week.
19-11-25 02:16 pm
Bangalore Correspondent
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
19-11-25 11:10 am
HK News Desk
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
19-11-25 01:01 pm
Mangalore Correspondent
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am