ಬ್ರೇಕಿಂಗ್ ನ್ಯೂಸ್
25-10-25 09:36 pm HK News Desk ದೇಶ - ವಿದೇಶ
ಚೆನ್ನೈ, ಅ.25 : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ತಮಿಳುನಾಡಿನಲ್ಲಿ ಮುಂದಿನ ವಾರದಿಂದಲೇ ಆರಂಭಗೊಳ್ಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಮದ್ರಾಸ್ ಹೈಕೋರ್ಟ್ಗೆ ತಿಳಿಸಿದೆ.
ತಮಿಳುನಾಡು ಸೇರಿ ಸದ್ಯದಲ್ಲೇ ಅಸೆಂಬ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ಬಿಹಾರ ಮಾದರಿಯಲ್ಲೇ ಎಸ್ಐಆರ್ ಪ್ರಕ್ರಿಯೆ ನಡೆಸಲಾಗುವುದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಹಾಗೂ ನ್ಯಾಯಮೂರ್ತಿ ಜಿ.ಅರುಳ್ ಮುರುಗನ್ ಅವರಿದ್ದ ಪೀಠದ ಮುಂದೆ ಆಯೋಗವು ಹೇಳಿಕೆ ನೀಡಿದೆ.
ಚೆನ್ನೈನ ಟಿ.ನಗರ ವಿಧಾನಸಭಾ ಕ್ಷೇತ್ರದ 229 ಬೂತ್ಗಳಲ್ಲಿ ಸಂಪೂರ್ಣವಾಗಿ ಮತದಾರ ಪಟ್ಟಿಯನ್ನು ಪರಿಶೀಲನೆ ನಡೆಸುವಂತೆ ಎಐಎಡಿಎಂಕೆ ಮಾಜಿ ಶಾಸಕ ಬಿ.ಸತ್ಯನಾರಾಯಣ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ದೂರನ್ನು ಪರಿಗಣಿಸುವುದಾಗಿ ಆಯೋಗ ಹೈಕೋರ್ಟಿಗೆ ತಿಳಿಸಿದ್ದು ಡಿಎಂಕೆ ಪಕ್ಷಕ್ಕೆ ಅನುಕೂಲ ಮಾಡಿಕೊಡಬೇಕು ಎಂಬ ದೃಷ್ಟಿಯಿಂದ ಟಿ.ನಗರ ವಿಧಾನಸಭಾ ಕ್ಷೇತ್ರದಲ್ಲಿ ಎಐಎಡಿಎಂಕೆ ಪಕ್ಷದ 13 ಸಾವಿರ ಬೆಂಬಲಿಗರ ಹೆಸರುಗಳನ್ನು 2021ರಲ್ಲಿ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು. ಆದರೆ, ಸತ್ತವರ ಹೆಸರನ್ನು ತೆಗೆದುಹಾಕಿರಲಿಲ್ಲ. 1998ರಲ್ಲಿ ಕ್ಷೇತ್ರದಲ್ಲಿ 2,08,349 ಲಕ್ಷ ಮತದಾರರಿದ್ದು, 2021ರ ವೇಳೆಗೆ 36,656ರಷ್ಟು ಮಾತ್ರ ಏರಿಕೆಯಾಗಿದೆ. ಕ್ಷೇತ್ರದಲ್ಲಿರುವ ಜನಸಂಖ್ಯೆಗೂ ಹಾಗೂ ಮತದಾರರ ನಡುವೆ ದೊಡ್ಡ ಮಟ್ಟದ ಅಂತರವಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ, ಪರಿಷ್ಕರಣೆ ನಡೆಸಬೇಕು' ಎಂದು ಕೋರಿ ಬಿ.ಸತ್ಯನಾರಾಯಣ್ ಹೈಕೋರ್ಟ್ ಮೆಟ್ಟಿಲೇರಿದ್ದರು.
The Election Commission of India (ECI) has informed the Madras High Court that a Special Summary Revision (SSR) of the electoral rolls in Tamil Nadu will commence next week.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am