ಬ್ರೇಕಿಂಗ್ ನ್ಯೂಸ್
25-10-25 09:36 pm HK News Desk ದೇಶ - ವಿದೇಶ
ಚೆನ್ನೈ, ಅ.25 : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ತಮಿಳುನಾಡಿನಲ್ಲಿ ಮುಂದಿನ ವಾರದಿಂದಲೇ ಆರಂಭಗೊಳ್ಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಮದ್ರಾಸ್ ಹೈಕೋರ್ಟ್ಗೆ ತಿಳಿಸಿದೆ.
ತಮಿಳುನಾಡು ಸೇರಿ ಸದ್ಯದಲ್ಲೇ ಅಸೆಂಬ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ಬಿಹಾರ ಮಾದರಿಯಲ್ಲೇ ಎಸ್ಐಆರ್ ಪ್ರಕ್ರಿಯೆ ನಡೆಸಲಾಗುವುದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಹಾಗೂ ನ್ಯಾಯಮೂರ್ತಿ ಜಿ.ಅರುಳ್ ಮುರುಗನ್ ಅವರಿದ್ದ ಪೀಠದ ಮುಂದೆ ಆಯೋಗವು ಹೇಳಿಕೆ ನೀಡಿದೆ.
ಚೆನ್ನೈನ ಟಿ.ನಗರ ವಿಧಾನಸಭಾ ಕ್ಷೇತ್ರದ 229 ಬೂತ್ಗಳಲ್ಲಿ ಸಂಪೂರ್ಣವಾಗಿ ಮತದಾರ ಪಟ್ಟಿಯನ್ನು ಪರಿಶೀಲನೆ ನಡೆಸುವಂತೆ ಎಐಎಡಿಎಂಕೆ ಮಾಜಿ ಶಾಸಕ ಬಿ.ಸತ್ಯನಾರಾಯಣ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ದೂರನ್ನು ಪರಿಗಣಿಸುವುದಾಗಿ ಆಯೋಗ ಹೈಕೋರ್ಟಿಗೆ ತಿಳಿಸಿದ್ದು ಡಿಎಂಕೆ ಪಕ್ಷಕ್ಕೆ ಅನುಕೂಲ ಮಾಡಿಕೊಡಬೇಕು ಎಂಬ ದೃಷ್ಟಿಯಿಂದ ಟಿ.ನಗರ ವಿಧಾನಸಭಾ ಕ್ಷೇತ್ರದಲ್ಲಿ ಎಐಎಡಿಎಂಕೆ ಪಕ್ಷದ 13 ಸಾವಿರ ಬೆಂಬಲಿಗರ ಹೆಸರುಗಳನ್ನು 2021ರಲ್ಲಿ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು. ಆದರೆ, ಸತ್ತವರ ಹೆಸರನ್ನು ತೆಗೆದುಹಾಕಿರಲಿಲ್ಲ. 1998ರಲ್ಲಿ ಕ್ಷೇತ್ರದಲ್ಲಿ 2,08,349 ಲಕ್ಷ ಮತದಾರರಿದ್ದು, 2021ರ ವೇಳೆಗೆ 36,656ರಷ್ಟು ಮಾತ್ರ ಏರಿಕೆಯಾಗಿದೆ. ಕ್ಷೇತ್ರದಲ್ಲಿರುವ ಜನಸಂಖ್ಯೆಗೂ ಹಾಗೂ ಮತದಾರರ ನಡುವೆ ದೊಡ್ಡ ಮಟ್ಟದ ಅಂತರವಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ, ಪರಿಷ್ಕರಣೆ ನಡೆಸಬೇಕು' ಎಂದು ಕೋರಿ ಬಿ.ಸತ್ಯನಾರಾಯಣ್ ಹೈಕೋರ್ಟ್ ಮೆಟ್ಟಿಲೇರಿದ್ದರು.
The Election Commission of India (ECI) has informed the Madras High Court that a Special Summary Revision (SSR) of the electoral rolls in Tamil Nadu will commence next week.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am