ಬ್ರೇಕಿಂಗ್ ನ್ಯೂಸ್
28-12-20 05:02 pm Headline Karnataka News Network ದೇಶ - ವಿದೇಶ
ಜೈಪುರ, ಡಿ.28: ಮಹಿಳೆಯನ್ನು ಚುಡಾಯಿಸಿದ್ದಕ್ಕೆ ಏನು ಶಿಕ್ಷೆ ಅಂತೀರಾ.. ಪೊಲೀಸ್ ದೂರು ಕೊಟ್ಟರೆ ಒಂದೇ ರೀತಿಯ ಶಿಕ್ಷೆ. ಆದರೆ, ಕೆಲವು ಹಳ್ಳಿಗಳಲ್ಲಿ ಅಲ್ಲಿನ ಗ್ರಾಮಸ್ಥರೇ ಸೇರಿಕೊಂಡು ಶಿಕ್ಷೆ ಕೊಡುತ್ತಾರೆ. ರಾಜಸ್ಥಾನದ ಒಂದು ಹಳ್ಳಿಯಲ್ಲಿ ಮಹಿಳೆಯನ್ನು ಚುಡಾಯಿಸಿದ ವ್ಯಕ್ತಿಯನ್ನು ಹಿಡಿದು ಚಪ್ಪಲಿ ಹಾರ ಹಾಕಿ, ಬತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ.
ರಾಜಸ್ಥಾನದ ಜಾಲ್ವಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತನ್ನನ್ನು ಬತ್ತಲೆ ಮೆರವಣಿಗೆ ಮಾಡಿದ ಬಗ್ಗೆ ರಾಕೇಶ್ ರಾಥೋರ್ ಪೊಲೀಸ್ ದೂರು ನೀಡಿದ್ದು, ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಜೊತೆಗೆ ರಾಕೇಶ್ ರಾಥೋರ್ ನನ್ನೂ ಬಂಧಿಸಿ ಜೈಲಿಗೆ ತಳ್ಳಿದ್ದಾರೆ. ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ವಿಚಾರದಲ್ಲಿ ಆತನ ವಿರುದ್ಧ ಯುವತಿ ದೂರು ನೀಡಿದ್ದಳು.
ಆಗಿದ್ದಿಷ್ಟು. ಕಿರುಕುಳಕ್ಕೊಳಗಾದ ಯುವತಿ ನರೇಗಾ ಕೂಲಿ ಕೆಲಸಕ್ಕೆ ಹೋಗುವ ಕಾರ್ಮಿಕ ಮಹಿಳೆ. ರಾಕೇಶ್ ರಾಥೋರ್, ನರೇಗಾದ ಸುಪರ್ವೈಸರ್ ಆಗಿದ್ದ. ಮೊದಲೇ ಯುವತಿಯ ಜೊತೆಗೆ ಸಲುಗೆಯಿಂದಿದ್ದ ರಾಕೇಶ್, ಮೊನ್ನೆ ಆಕೆಯ ಮನೆಗೇ ತೆರಳಿದ್ದಾನೆ. ಈ ವೇಳೆ ಆಕೆಯ ಪತಿ ಬಂದಿದ್ದು, ನೋಡುತ್ತಲೇ ಕಿರುಚಾಡಿದ್ದಾನೆ. ಆಬಳಿಕ ಮರುದಿನ ಗೆಳೆಯರ ಜೊತೆ ಸೇರಿ ಆರೋಪಿ ರಾಕೇಶ್ ನನ್ನು ಹಿಡಿದು ಶರ್ಟ್, ಪ್ಯಾಂಟ್ ಬಿಚ್ಚಿಸಿ, ಚಪ್ಪಲಿ ಹಾರ ಹಾಕಿ ವಠಾರದಲ್ಲಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೆ, ಮೊಬೈಲಿನಲ್ಲಿ ವಿಡಿಯೋ ಮಾಡಿ, ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಪ್ರಕರಣ ಸಂಬಂಧಿಸಿ, ಪ್ರಮುಖ ಆರೋಪಿ ಮಹಿಳೆಯ ಪತಿ ಪರಾರಿಯಾಗಿದ್ದಾನೆ.
A 28-year-old man was thrashed, garlanded with shoes and paraded naked in a village in Rajasthan's Jhalawar district for allegedly sexually harassing a woman, police said on Monday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am