ಬ್ರೇಕಿಂಗ್ ನ್ಯೂಸ್
28-12-20 05:02 pm Headline Karnataka News Network ದೇಶ - ವಿದೇಶ
ಜೈಪುರ, ಡಿ.28: ಮಹಿಳೆಯನ್ನು ಚುಡಾಯಿಸಿದ್ದಕ್ಕೆ ಏನು ಶಿಕ್ಷೆ ಅಂತೀರಾ.. ಪೊಲೀಸ್ ದೂರು ಕೊಟ್ಟರೆ ಒಂದೇ ರೀತಿಯ ಶಿಕ್ಷೆ. ಆದರೆ, ಕೆಲವು ಹಳ್ಳಿಗಳಲ್ಲಿ ಅಲ್ಲಿನ ಗ್ರಾಮಸ್ಥರೇ ಸೇರಿಕೊಂಡು ಶಿಕ್ಷೆ ಕೊಡುತ್ತಾರೆ. ರಾಜಸ್ಥಾನದ ಒಂದು ಹಳ್ಳಿಯಲ್ಲಿ ಮಹಿಳೆಯನ್ನು ಚುಡಾಯಿಸಿದ ವ್ಯಕ್ತಿಯನ್ನು ಹಿಡಿದು ಚಪ್ಪಲಿ ಹಾರ ಹಾಕಿ, ಬತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ.
ರಾಜಸ್ಥಾನದ ಜಾಲ್ವಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತನ್ನನ್ನು ಬತ್ತಲೆ ಮೆರವಣಿಗೆ ಮಾಡಿದ ಬಗ್ಗೆ ರಾಕೇಶ್ ರಾಥೋರ್ ಪೊಲೀಸ್ ದೂರು ನೀಡಿದ್ದು, ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಜೊತೆಗೆ ರಾಕೇಶ್ ರಾಥೋರ್ ನನ್ನೂ ಬಂಧಿಸಿ ಜೈಲಿಗೆ ತಳ್ಳಿದ್ದಾರೆ. ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ವಿಚಾರದಲ್ಲಿ ಆತನ ವಿರುದ್ಧ ಯುವತಿ ದೂರು ನೀಡಿದ್ದಳು.
ಆಗಿದ್ದಿಷ್ಟು. ಕಿರುಕುಳಕ್ಕೊಳಗಾದ ಯುವತಿ ನರೇಗಾ ಕೂಲಿ ಕೆಲಸಕ್ಕೆ ಹೋಗುವ ಕಾರ್ಮಿಕ ಮಹಿಳೆ. ರಾಕೇಶ್ ರಾಥೋರ್, ನರೇಗಾದ ಸುಪರ್ವೈಸರ್ ಆಗಿದ್ದ. ಮೊದಲೇ ಯುವತಿಯ ಜೊತೆಗೆ ಸಲುಗೆಯಿಂದಿದ್ದ ರಾಕೇಶ್, ಮೊನ್ನೆ ಆಕೆಯ ಮನೆಗೇ ತೆರಳಿದ್ದಾನೆ. ಈ ವೇಳೆ ಆಕೆಯ ಪತಿ ಬಂದಿದ್ದು, ನೋಡುತ್ತಲೇ ಕಿರುಚಾಡಿದ್ದಾನೆ. ಆಬಳಿಕ ಮರುದಿನ ಗೆಳೆಯರ ಜೊತೆ ಸೇರಿ ಆರೋಪಿ ರಾಕೇಶ್ ನನ್ನು ಹಿಡಿದು ಶರ್ಟ್, ಪ್ಯಾಂಟ್ ಬಿಚ್ಚಿಸಿ, ಚಪ್ಪಲಿ ಹಾರ ಹಾಕಿ ವಠಾರದಲ್ಲಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೆ, ಮೊಬೈಲಿನಲ್ಲಿ ವಿಡಿಯೋ ಮಾಡಿ, ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಪ್ರಕರಣ ಸಂಬಂಧಿಸಿ, ಪ್ರಮುಖ ಆರೋಪಿ ಮಹಿಳೆಯ ಪತಿ ಪರಾರಿಯಾಗಿದ್ದಾನೆ.
A 28-year-old man was thrashed, garlanded with shoes and paraded naked in a village in Rajasthan's Jhalawar district for allegedly sexually harassing a woman, police said on Monday.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm