ಬ್ರೇಕಿಂಗ್ ನ್ಯೂಸ್
28-12-20 05:02 pm Headline Karnataka News Network ದೇಶ - ವಿದೇಶ
ಜೈಪುರ, ಡಿ.28: ಮಹಿಳೆಯನ್ನು ಚುಡಾಯಿಸಿದ್ದಕ್ಕೆ ಏನು ಶಿಕ್ಷೆ ಅಂತೀರಾ.. ಪೊಲೀಸ್ ದೂರು ಕೊಟ್ಟರೆ ಒಂದೇ ರೀತಿಯ ಶಿಕ್ಷೆ. ಆದರೆ, ಕೆಲವು ಹಳ್ಳಿಗಳಲ್ಲಿ ಅಲ್ಲಿನ ಗ್ರಾಮಸ್ಥರೇ ಸೇರಿಕೊಂಡು ಶಿಕ್ಷೆ ಕೊಡುತ್ತಾರೆ. ರಾಜಸ್ಥಾನದ ಒಂದು ಹಳ್ಳಿಯಲ್ಲಿ ಮಹಿಳೆಯನ್ನು ಚುಡಾಯಿಸಿದ ವ್ಯಕ್ತಿಯನ್ನು ಹಿಡಿದು ಚಪ್ಪಲಿ ಹಾರ ಹಾಕಿ, ಬತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ.
ರಾಜಸ್ಥಾನದ ಜಾಲ್ವಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತನ್ನನ್ನು ಬತ್ತಲೆ ಮೆರವಣಿಗೆ ಮಾಡಿದ ಬಗ್ಗೆ ರಾಕೇಶ್ ರಾಥೋರ್ ಪೊಲೀಸ್ ದೂರು ನೀಡಿದ್ದು, ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಜೊತೆಗೆ ರಾಕೇಶ್ ರಾಥೋರ್ ನನ್ನೂ ಬಂಧಿಸಿ ಜೈಲಿಗೆ ತಳ್ಳಿದ್ದಾರೆ. ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ವಿಚಾರದಲ್ಲಿ ಆತನ ವಿರುದ್ಧ ಯುವತಿ ದೂರು ನೀಡಿದ್ದಳು.
ಆಗಿದ್ದಿಷ್ಟು. ಕಿರುಕುಳಕ್ಕೊಳಗಾದ ಯುವತಿ ನರೇಗಾ ಕೂಲಿ ಕೆಲಸಕ್ಕೆ ಹೋಗುವ ಕಾರ್ಮಿಕ ಮಹಿಳೆ. ರಾಕೇಶ್ ರಾಥೋರ್, ನರೇಗಾದ ಸುಪರ್ವೈಸರ್ ಆಗಿದ್ದ. ಮೊದಲೇ ಯುವತಿಯ ಜೊತೆಗೆ ಸಲುಗೆಯಿಂದಿದ್ದ ರಾಕೇಶ್, ಮೊನ್ನೆ ಆಕೆಯ ಮನೆಗೇ ತೆರಳಿದ್ದಾನೆ. ಈ ವೇಳೆ ಆಕೆಯ ಪತಿ ಬಂದಿದ್ದು, ನೋಡುತ್ತಲೇ ಕಿರುಚಾಡಿದ್ದಾನೆ. ಆಬಳಿಕ ಮರುದಿನ ಗೆಳೆಯರ ಜೊತೆ ಸೇರಿ ಆರೋಪಿ ರಾಕೇಶ್ ನನ್ನು ಹಿಡಿದು ಶರ್ಟ್, ಪ್ಯಾಂಟ್ ಬಿಚ್ಚಿಸಿ, ಚಪ್ಪಲಿ ಹಾರ ಹಾಕಿ ವಠಾರದಲ್ಲಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೆ, ಮೊಬೈಲಿನಲ್ಲಿ ವಿಡಿಯೋ ಮಾಡಿ, ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಪ್ರಕರಣ ಸಂಬಂಧಿಸಿ, ಪ್ರಮುಖ ಆರೋಪಿ ಮಹಿಳೆಯ ಪತಿ ಪರಾರಿಯಾಗಿದ್ದಾನೆ.
A 28-year-old man was thrashed, garlanded with shoes and paraded naked in a village in Rajasthan's Jhalawar district for allegedly sexually harassing a woman, police said on Monday.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm