ಬ್ರೇಕಿಂಗ್ ನ್ಯೂಸ್
28-12-20 05:02 pm Headline Karnataka News Network ದೇಶ - ವಿದೇಶ
ಜೈಪುರ, ಡಿ.28: ಮಹಿಳೆಯನ್ನು ಚುಡಾಯಿಸಿದ್ದಕ್ಕೆ ಏನು ಶಿಕ್ಷೆ ಅಂತೀರಾ.. ಪೊಲೀಸ್ ದೂರು ಕೊಟ್ಟರೆ ಒಂದೇ ರೀತಿಯ ಶಿಕ್ಷೆ. ಆದರೆ, ಕೆಲವು ಹಳ್ಳಿಗಳಲ್ಲಿ ಅಲ್ಲಿನ ಗ್ರಾಮಸ್ಥರೇ ಸೇರಿಕೊಂಡು ಶಿಕ್ಷೆ ಕೊಡುತ್ತಾರೆ. ರಾಜಸ್ಥಾನದ ಒಂದು ಹಳ್ಳಿಯಲ್ಲಿ ಮಹಿಳೆಯನ್ನು ಚುಡಾಯಿಸಿದ ವ್ಯಕ್ತಿಯನ್ನು ಹಿಡಿದು ಚಪ್ಪಲಿ ಹಾರ ಹಾಕಿ, ಬತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ.
ರಾಜಸ್ಥಾನದ ಜಾಲ್ವಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತನ್ನನ್ನು ಬತ್ತಲೆ ಮೆರವಣಿಗೆ ಮಾಡಿದ ಬಗ್ಗೆ ರಾಕೇಶ್ ರಾಥೋರ್ ಪೊಲೀಸ್ ದೂರು ನೀಡಿದ್ದು, ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಜೊತೆಗೆ ರಾಕೇಶ್ ರಾಥೋರ್ ನನ್ನೂ ಬಂಧಿಸಿ ಜೈಲಿಗೆ ತಳ್ಳಿದ್ದಾರೆ. ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ವಿಚಾರದಲ್ಲಿ ಆತನ ವಿರುದ್ಧ ಯುವತಿ ದೂರು ನೀಡಿದ್ದಳು.
ಆಗಿದ್ದಿಷ್ಟು. ಕಿರುಕುಳಕ್ಕೊಳಗಾದ ಯುವತಿ ನರೇಗಾ ಕೂಲಿ ಕೆಲಸಕ್ಕೆ ಹೋಗುವ ಕಾರ್ಮಿಕ ಮಹಿಳೆ. ರಾಕೇಶ್ ರಾಥೋರ್, ನರೇಗಾದ ಸುಪರ್ವೈಸರ್ ಆಗಿದ್ದ. ಮೊದಲೇ ಯುವತಿಯ ಜೊತೆಗೆ ಸಲುಗೆಯಿಂದಿದ್ದ ರಾಕೇಶ್, ಮೊನ್ನೆ ಆಕೆಯ ಮನೆಗೇ ತೆರಳಿದ್ದಾನೆ. ಈ ವೇಳೆ ಆಕೆಯ ಪತಿ ಬಂದಿದ್ದು, ನೋಡುತ್ತಲೇ ಕಿರುಚಾಡಿದ್ದಾನೆ. ಆಬಳಿಕ ಮರುದಿನ ಗೆಳೆಯರ ಜೊತೆ ಸೇರಿ ಆರೋಪಿ ರಾಕೇಶ್ ನನ್ನು ಹಿಡಿದು ಶರ್ಟ್, ಪ್ಯಾಂಟ್ ಬಿಚ್ಚಿಸಿ, ಚಪ್ಪಲಿ ಹಾರ ಹಾಕಿ ವಠಾರದಲ್ಲಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೆ, ಮೊಬೈಲಿನಲ್ಲಿ ವಿಡಿಯೋ ಮಾಡಿ, ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಪ್ರಕರಣ ಸಂಬಂಧಿಸಿ, ಪ್ರಮುಖ ಆರೋಪಿ ಮಹಿಳೆಯ ಪತಿ ಪರಾರಿಯಾಗಿದ್ದಾನೆ.
A 28-year-old man was thrashed, garlanded with shoes and paraded naked in a village in Rajasthan's Jhalawar district for allegedly sexually harassing a woman, police said on Monday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm