ಬ್ರೇಕಿಂಗ್ ನ್ಯೂಸ್
28-12-20 05:02 pm Headline Karnataka News Network ದೇಶ - ವಿದೇಶ
ಜೈಪುರ, ಡಿ.28: ಮಹಿಳೆಯನ್ನು ಚುಡಾಯಿಸಿದ್ದಕ್ಕೆ ಏನು ಶಿಕ್ಷೆ ಅಂತೀರಾ.. ಪೊಲೀಸ್ ದೂರು ಕೊಟ್ಟರೆ ಒಂದೇ ರೀತಿಯ ಶಿಕ್ಷೆ. ಆದರೆ, ಕೆಲವು ಹಳ್ಳಿಗಳಲ್ಲಿ ಅಲ್ಲಿನ ಗ್ರಾಮಸ್ಥರೇ ಸೇರಿಕೊಂಡು ಶಿಕ್ಷೆ ಕೊಡುತ್ತಾರೆ. ರಾಜಸ್ಥಾನದ ಒಂದು ಹಳ್ಳಿಯಲ್ಲಿ ಮಹಿಳೆಯನ್ನು ಚುಡಾಯಿಸಿದ ವ್ಯಕ್ತಿಯನ್ನು ಹಿಡಿದು ಚಪ್ಪಲಿ ಹಾರ ಹಾಕಿ, ಬತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ.
ರಾಜಸ್ಥಾನದ ಜಾಲ್ವಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತನ್ನನ್ನು ಬತ್ತಲೆ ಮೆರವಣಿಗೆ ಮಾಡಿದ ಬಗ್ಗೆ ರಾಕೇಶ್ ರಾಥೋರ್ ಪೊಲೀಸ್ ದೂರು ನೀಡಿದ್ದು, ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಜೊತೆಗೆ ರಾಕೇಶ್ ರಾಥೋರ್ ನನ್ನೂ ಬಂಧಿಸಿ ಜೈಲಿಗೆ ತಳ್ಳಿದ್ದಾರೆ. ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ವಿಚಾರದಲ್ಲಿ ಆತನ ವಿರುದ್ಧ ಯುವತಿ ದೂರು ನೀಡಿದ್ದಳು.
ಆಗಿದ್ದಿಷ್ಟು. ಕಿರುಕುಳಕ್ಕೊಳಗಾದ ಯುವತಿ ನರೇಗಾ ಕೂಲಿ ಕೆಲಸಕ್ಕೆ ಹೋಗುವ ಕಾರ್ಮಿಕ ಮಹಿಳೆ. ರಾಕೇಶ್ ರಾಥೋರ್, ನರೇಗಾದ ಸುಪರ್ವೈಸರ್ ಆಗಿದ್ದ. ಮೊದಲೇ ಯುವತಿಯ ಜೊತೆಗೆ ಸಲುಗೆಯಿಂದಿದ್ದ ರಾಕೇಶ್, ಮೊನ್ನೆ ಆಕೆಯ ಮನೆಗೇ ತೆರಳಿದ್ದಾನೆ. ಈ ವೇಳೆ ಆಕೆಯ ಪತಿ ಬಂದಿದ್ದು, ನೋಡುತ್ತಲೇ ಕಿರುಚಾಡಿದ್ದಾನೆ. ಆಬಳಿಕ ಮರುದಿನ ಗೆಳೆಯರ ಜೊತೆ ಸೇರಿ ಆರೋಪಿ ರಾಕೇಶ್ ನನ್ನು ಹಿಡಿದು ಶರ್ಟ್, ಪ್ಯಾಂಟ್ ಬಿಚ್ಚಿಸಿ, ಚಪ್ಪಲಿ ಹಾರ ಹಾಕಿ ವಠಾರದಲ್ಲಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೆ, ಮೊಬೈಲಿನಲ್ಲಿ ವಿಡಿಯೋ ಮಾಡಿ, ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಪ್ರಕರಣ ಸಂಬಂಧಿಸಿ, ಪ್ರಮುಖ ಆರೋಪಿ ಮಹಿಳೆಯ ಪತಿ ಪರಾರಿಯಾಗಿದ್ದಾನೆ.
A 28-year-old man was thrashed, garlanded with shoes and paraded naked in a village in Rajasthan's Jhalawar district for allegedly sexually harassing a woman, police said on Monday.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm