ಬ್ರೇಕಿಂಗ್ ನ್ಯೂಸ್
28-12-20 05:02 pm Headline Karnataka News Network ದೇಶ - ವಿದೇಶ
ಜೈಪುರ, ಡಿ.28: ಮಹಿಳೆಯನ್ನು ಚುಡಾಯಿಸಿದ್ದಕ್ಕೆ ಏನು ಶಿಕ್ಷೆ ಅಂತೀರಾ.. ಪೊಲೀಸ್ ದೂರು ಕೊಟ್ಟರೆ ಒಂದೇ ರೀತಿಯ ಶಿಕ್ಷೆ. ಆದರೆ, ಕೆಲವು ಹಳ್ಳಿಗಳಲ್ಲಿ ಅಲ್ಲಿನ ಗ್ರಾಮಸ್ಥರೇ ಸೇರಿಕೊಂಡು ಶಿಕ್ಷೆ ಕೊಡುತ್ತಾರೆ. ರಾಜಸ್ಥಾನದ ಒಂದು ಹಳ್ಳಿಯಲ್ಲಿ ಮಹಿಳೆಯನ್ನು ಚುಡಾಯಿಸಿದ ವ್ಯಕ್ತಿಯನ್ನು ಹಿಡಿದು ಚಪ್ಪಲಿ ಹಾರ ಹಾಕಿ, ಬತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ.
ರಾಜಸ್ಥಾನದ ಜಾಲ್ವಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತನ್ನನ್ನು ಬತ್ತಲೆ ಮೆರವಣಿಗೆ ಮಾಡಿದ ಬಗ್ಗೆ ರಾಕೇಶ್ ರಾಥೋರ್ ಪೊಲೀಸ್ ದೂರು ನೀಡಿದ್ದು, ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಜೊತೆಗೆ ರಾಕೇಶ್ ರಾಥೋರ್ ನನ್ನೂ ಬಂಧಿಸಿ ಜೈಲಿಗೆ ತಳ್ಳಿದ್ದಾರೆ. ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ವಿಚಾರದಲ್ಲಿ ಆತನ ವಿರುದ್ಧ ಯುವತಿ ದೂರು ನೀಡಿದ್ದಳು.
ಆಗಿದ್ದಿಷ್ಟು. ಕಿರುಕುಳಕ್ಕೊಳಗಾದ ಯುವತಿ ನರೇಗಾ ಕೂಲಿ ಕೆಲಸಕ್ಕೆ ಹೋಗುವ ಕಾರ್ಮಿಕ ಮಹಿಳೆ. ರಾಕೇಶ್ ರಾಥೋರ್, ನರೇಗಾದ ಸುಪರ್ವೈಸರ್ ಆಗಿದ್ದ. ಮೊದಲೇ ಯುವತಿಯ ಜೊತೆಗೆ ಸಲುಗೆಯಿಂದಿದ್ದ ರಾಕೇಶ್, ಮೊನ್ನೆ ಆಕೆಯ ಮನೆಗೇ ತೆರಳಿದ್ದಾನೆ. ಈ ವೇಳೆ ಆಕೆಯ ಪತಿ ಬಂದಿದ್ದು, ನೋಡುತ್ತಲೇ ಕಿರುಚಾಡಿದ್ದಾನೆ. ಆಬಳಿಕ ಮರುದಿನ ಗೆಳೆಯರ ಜೊತೆ ಸೇರಿ ಆರೋಪಿ ರಾಕೇಶ್ ನನ್ನು ಹಿಡಿದು ಶರ್ಟ್, ಪ್ಯಾಂಟ್ ಬಿಚ್ಚಿಸಿ, ಚಪ್ಪಲಿ ಹಾರ ಹಾಕಿ ವಠಾರದಲ್ಲಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೆ, ಮೊಬೈಲಿನಲ್ಲಿ ವಿಡಿಯೋ ಮಾಡಿ, ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಪ್ರಕರಣ ಸಂಬಂಧಿಸಿ, ಪ್ರಮುಖ ಆರೋಪಿ ಮಹಿಳೆಯ ಪತಿ ಪರಾರಿಯಾಗಿದ್ದಾನೆ.
A 28-year-old man was thrashed, garlanded with shoes and paraded naked in a village in Rajasthan's Jhalawar district for allegedly sexually harassing a woman, police said on Monday.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm