ಬ್ರೇಕಿಂಗ್ ನ್ಯೂಸ್
01-11-25 07:27 pm HK News Desk ದೇಶ - ವಿದೇಶ
ಹೈದರಾಬಾದ್, ನ.1 : ಜೆಡ್ಡಾದಿಂದ ಹೈದರಾಬಾದ್ಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಾನವ ಬಾಂಬ್ ಇರಿಸಲಾಗಿದೆಯೆಂದು ಹೈದ್ರಾಬಾದ್ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್ ಬಂದಿದ್ದು, ಇದರ ಬೆನ್ನಲ್ಲೇ ವಿಮಾನವನ್ನು ಮುಂಬೈಗೆ ತಿರುಗಿಸಿ ಅಲ್ಲಿ ತುರ್ತಾಗಿ ಪರೀಕ್ಷೆಗೆ ಒಳಪಡಿಸಲಾಗಿದೆ.
ಶನಿವಾರ ಬೆಳಗ್ಗೆ 5.30ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್ ಸಂದೇಶ ಬಂದಿದೆ, ಅದರಲ್ಲಿ ವಿಮಾನ ಹೈದರಾಬಾದಿನಲ್ಲಿ ಲ್ಯಾಂಡ್ ಆಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಸಲಾಗಿತ್ತು. ಎಲ್ಟಿಟಿಇ- ಐಎಸ್ಐ ಉಗ್ರರು 1984ರ ಮದ್ರಾಸ್ ಏರ್ಪೋರ್ಟ್ ಬಾಂಬ್ ದಾಳಿ ರೀತಿಯಲ್ಲಿ ಸ್ಪೋಟಕ್ಕೆ ಯೋಜನೆ ಹಾಕಿದ್ದಾರೆ ಎಂದು ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸೌದಿಯ ಜೆಡ್ಡಾದಿಂದ ಬರುತ್ತಿದ್ದ ವಿಮಾನವನ್ನು ಮುಂಬೈ ಕಡೆಗೆ ತಿರುಗಿಸಲಾಗಿತ್ತು. ಅಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಭದ್ರತಾ ತಪಾಸಣೆ ನಡೆಸಲಾಗಿದ್ದು, ಯಾವುದೇ ಸಮಸ್ಯೆ ಕಂಡುಬಂದಿಲ್ಲ. ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ.
ಇಂಡಿಗೋ ವಿಮಾನ 6E68 ಗೆ ಬೆದರಿಕೆ ಸಂದೇಶ ಬಂದಿದ್ದು, ವಿಮಾನವನ್ನು ಮುಂಬೈಗೆ ತಿರುಗಿಸಲಾಗಿದೆ. ಪ್ರಯಾಣಿಕರಿಗೆ ಉಪಹಾರದ ವ್ಯವಸ್ಥೆ ಸೇರಿದಂತೆ ಅನಾನೂಕೂಲ ಆಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಇಂಡಿಗೋ ಏರ್ಲೈನ್ ವಕ್ತಾರರು ತಿಳಿಸಿದ್ದಾರೆ.
A bomb threat email claiming that a human bomb was onboard an IndiGo flight from Jeddah to Hyderabad triggered panic early Saturday morning, prompting authorities to divert the aircraft to Mumbai for an emergency inspection.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm