ಬ್ರೇಕಿಂಗ್ ನ್ಯೂಸ್
02-11-25 05:13 pm HK News Desk ದೇಶ - ವಿದೇಶ
ತಿರುವನಂತಪುರಂ, ನ.2 : ಕೇರಳದಲ್ಲಿ ಎಡರಂಗ ಸರ್ಕಾರ ಅಸೆಂಬ್ಲಿ ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿಸಿ ಮೀಸಲಾತಿ ನೀಡಿದ್ದು, ವ್ಯಾಪಕ ವಿರೋಧ ವ್ಯಕ್ತವಾಗತೊಡಗಿದೆ.
ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗವು ಕೇರಳದ ಎಡರಂಗ ಸರ್ಕಾರ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿಸಿ ಮೀಸಲಾತಿ ನೀಡಿರುವ ಕ್ರಮವನ್ನು ಪ್ರಶ್ನಿಸಿದ್ದು, ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಮೀಸಲಾತಿ ನೀಡಿದೆ ಎಂದು ಟೀಕಿಸಿದೆ.
ಆಯೋಗದ ಅಧ್ಯಕ್ಷ ಹನ್ಸ್ ರಾಜ್ ಅಹಿರ್, ಕೇರಳ ರಾಜ್ಯ ಇತರ ಹಿಂದುಳಿದ ವರ್ಗಗಳ (OBC) ಮೀಸಲಾತಿ ಪ್ರಯೋಜನಗಳನ್ನು ಧಾರ್ಮಿಕವಾಗಿ ಎರಡು ಗುಂಪುಗಳಿಗೆ ವಿಸ್ತರಿಸಲು ಯಾವ ಸಮೀಕ್ಷೆಯ ಮಾನದಂಡ ಇದೆ ಎಂಬುದನ್ನು ಸ್ಪಷ್ಟಪಡಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ. ಓಬಿಸಿ ಮೀಸಲಾತಿಯನ್ನು ಯಾವುದೇ ಧರ್ಮದ ಹೆಸರಿನಲ್ಲಿ ನೀಡುವುದು ಸರಿಯಲ್ಲ. ಒಂದೇ ಧರ್ಮದೊಳಗಿನ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿದ ನಂತರವೇ ಅದನ್ನು ನೀಡಬೇಕು ಎಂದು ಅವರು ಹೇಳಿದರು.
ಎಡರಂಗ ಸರ್ಕಾರದ ಈ ನಡೆಯನ್ನು "ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಮೀಸಲಾತಿ" ಎಂದು ಅಹಿರ್ ಹೇಳಿದ್ದಾರೆ. ಆಯೋಗವು ಕೇರಳ ಸರ್ಕಾರದಿಂದ ವಿವರವಾದ ವರದಿಯನ್ನು ಕೇಳಿದೆ ಮತ್ತು ಅದನ್ನು 15 ದಿನಗಳಲ್ಲಿ ಸಲ್ಲಿಸುವಂತೆ ನಿರ್ದೇಶಿಸಿದೆ ಎಂದವರು ಹೇಳಿದರು.
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಓಬಿಸಿ ಕೋಟಾವನ್ನು ಸರಿಯಾಗಿ ಜಾರಿಗೆ ತರಬೇಕೆಂದು ಆಯೋಗವು ಶಿಫಾರಸು ಮಾಡಿದೆ ಎಂದವರು ಹೇಳಿದರು. ಮುಸ್ಲಿಂ ಮತ್ತು ಕ್ರಿಶ್ಚಿಯನ್ ಗುಂಪುಗಳನ್ನು ರಾಜ್ಯದ ಓಬಿಸಿ ಪಟ್ಟಿಯಲ್ಲಿ ಸೇರಿಸುವ ಬಗ್ಗೆ ಕೇರಳದಲ್ಲಿಯೂ ವಿರೋಧ ವ್ಯಕ್ತವಾಗಿದೆ.
The Left government in Kerala has sparked widespread opposition after deciding to extend OBC reservation benefits to Muslim and Christian communities, just months before the upcoming Assembly elections.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm