ಬ್ರೇಕಿಂಗ್ ನ್ಯೂಸ್
02-11-25 05:13 pm HK News Desk ದೇಶ - ವಿದೇಶ
ತಿರುವನಂತಪುರಂ, ನ.2 : ಕೇರಳದಲ್ಲಿ ಎಡರಂಗ ಸರ್ಕಾರ ಅಸೆಂಬ್ಲಿ ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿಸಿ ಮೀಸಲಾತಿ ನೀಡಿದ್ದು, ವ್ಯಾಪಕ ವಿರೋಧ ವ್ಯಕ್ತವಾಗತೊಡಗಿದೆ.
ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗವು ಕೇರಳದ ಎಡರಂಗ ಸರ್ಕಾರ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿಸಿ ಮೀಸಲಾತಿ ನೀಡಿರುವ ಕ್ರಮವನ್ನು ಪ್ರಶ್ನಿಸಿದ್ದು, ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಮೀಸಲಾತಿ ನೀಡಿದೆ ಎಂದು ಟೀಕಿಸಿದೆ.
ಆಯೋಗದ ಅಧ್ಯಕ್ಷ ಹನ್ಸ್ ರಾಜ್ ಅಹಿರ್, ಕೇರಳ ರಾಜ್ಯ ಇತರ ಹಿಂದುಳಿದ ವರ್ಗಗಳ (OBC) ಮೀಸಲಾತಿ ಪ್ರಯೋಜನಗಳನ್ನು ಧಾರ್ಮಿಕವಾಗಿ ಎರಡು ಗುಂಪುಗಳಿಗೆ ವಿಸ್ತರಿಸಲು ಯಾವ ಸಮೀಕ್ಷೆಯ ಮಾನದಂಡ ಇದೆ ಎಂಬುದನ್ನು ಸ್ಪಷ್ಟಪಡಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ. ಓಬಿಸಿ ಮೀಸಲಾತಿಯನ್ನು ಯಾವುದೇ ಧರ್ಮದ ಹೆಸರಿನಲ್ಲಿ ನೀಡುವುದು ಸರಿಯಲ್ಲ. ಒಂದೇ ಧರ್ಮದೊಳಗಿನ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿದ ನಂತರವೇ ಅದನ್ನು ನೀಡಬೇಕು ಎಂದು ಅವರು ಹೇಳಿದರು.
ಎಡರಂಗ ಸರ್ಕಾರದ ಈ ನಡೆಯನ್ನು "ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಮೀಸಲಾತಿ" ಎಂದು ಅಹಿರ್ ಹೇಳಿದ್ದಾರೆ. ಆಯೋಗವು ಕೇರಳ ಸರ್ಕಾರದಿಂದ ವಿವರವಾದ ವರದಿಯನ್ನು ಕೇಳಿದೆ ಮತ್ತು ಅದನ್ನು 15 ದಿನಗಳಲ್ಲಿ ಸಲ್ಲಿಸುವಂತೆ ನಿರ್ದೇಶಿಸಿದೆ ಎಂದವರು ಹೇಳಿದರು.
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಓಬಿಸಿ ಕೋಟಾವನ್ನು ಸರಿಯಾಗಿ ಜಾರಿಗೆ ತರಬೇಕೆಂದು ಆಯೋಗವು ಶಿಫಾರಸು ಮಾಡಿದೆ ಎಂದವರು ಹೇಳಿದರು. ಮುಸ್ಲಿಂ ಮತ್ತು ಕ್ರಿಶ್ಚಿಯನ್ ಗುಂಪುಗಳನ್ನು ರಾಜ್ಯದ ಓಬಿಸಿ ಪಟ್ಟಿಯಲ್ಲಿ ಸೇರಿಸುವ ಬಗ್ಗೆ ಕೇರಳದಲ್ಲಿಯೂ ವಿರೋಧ ವ್ಯಕ್ತವಾಗಿದೆ.
The Left government in Kerala has sparked widespread opposition after deciding to extend OBC reservation benefits to Muslim and Christian communities, just months before the upcoming Assembly elections.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am