ಬ್ರೇಕಿಂಗ್ ನ್ಯೂಸ್
03-11-25 01:13 pm HK News Desk ದೇಶ - ವಿದೇಶ
ಮುಂಬೈ, ನ.3 : ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಹೊಸ ಇತಿಹಾಸ ಸೃಷ್ಟಿಸಿದೆ. ಐಸಿಸಿ ಮಹಿಳಾ ವಿಶ್ವಕಪ್ 13ನೇ ಆವೃತ್ತಿಯಲ್ಲಿ ಚೊಚ್ಚಲ ಬಾರಿಗೆ ಭಾರತ ವನಿತೆಯರ ತಂಡ ಕಪ್ ಎತ್ತಿ ಹಿಡಿದಿದೆ. ಇದೇ ವೇಳೆ, ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಹೊಸ ರೀತಿಯಲ್ಲಿ ಸಂಭ್ರಮಾಚರಣೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ 13ನೇ ಆವೃತ್ತಿಯ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಟೀಮ್ ಇಂಡಿಯಾ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿತ್ತು. ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ ಗಳಿಸಿ ಆಲೌಟ್ ಆಗಿದ್ದು 52 ರನ್ಗಳ ಜಯಭೇರಿ ಬಾರಿಸಿ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿತು.
&imwidth=800&imheight=600&format=webp&quality=medium)



![]()
ವಿಶ್ವಕಪ್ ಟ್ರೋಫಿ ಪಡೆಯುತ್ತಲೇ ಟೀಮ್ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ಹೊಸ ರೀತಿಯ ಸೆಲೆಬ್ರೇಷನ್ಗೆ ನಾಂದಿ ಹಾಡಿದ್ದಾರೆ. ಈ ಹಿಂದೆ ಭಾರತ ಪುರುಷರ ತಂಡದ ನಾಯಕ ರೋಹಿತ್ ಶರ್ಮಾ ರೊಬೋಟ್ ವಾಕ್ ಮಾಡಿ ಸಂಭ್ರಮಿಸಿದ್ದರು. ಹರ್ಮನ್ ಪ್ರೀತ್ ಕೂಡ ಅದೇ ರೀತಿ ವಿಶಿಷ್ಟವಾಗಿ ಸಂಭ್ರಮಾಚಣೆ ಮಾಡಿದ್ದಾರೆ. ಹರ್ಮನ್ ಪ್ರೀತ್ ಐಸಿಸಿ ಅಧ್ಯಕ್ಷ ಜಯ್ ಶಾರಿಂದ ಟ್ರೋಫಿ ಪಡೆದು ಸಹ ಆಟಗಾರ್ತಿಯರತ್ತ ತೆರಳುತ್ತಾ ಟ್ರೋಫಿ ಬೇಕಾ.. ಬೇಕಾ... ಕೊಡಲ್ಲ ಎನ್ನುತ್ತ ಹಿಂದೆ ಮುಂದೆ ಹೋಗಿ ಬಳಿಕ ಒಟ್ಟಾಗಿ ಎತ್ತಿಹಿಡಿದು ಸಂಭ್ರಮಿಸಿದ್ದಾರೆ. ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗಿದೆ.
Team India’s women cricketers have created history by winning the ICC Women’s One Day World Cup for the first time ever. The video of captain Harmanpreet Kaur’s unique celebration after lifting the trophy has now gone viral on social media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm