ಬ್ರೇಕಿಂಗ್ ನ್ಯೂಸ್
03-11-25 01:13 pm HK News Desk ದೇಶ - ವಿದೇಶ
ಮುಂಬೈ, ನ.3 : ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಹೊಸ ಇತಿಹಾಸ ಸೃಷ್ಟಿಸಿದೆ. ಐಸಿಸಿ ಮಹಿಳಾ ವಿಶ್ವಕಪ್ 13ನೇ ಆವೃತ್ತಿಯಲ್ಲಿ ಚೊಚ್ಚಲ ಬಾರಿಗೆ ಭಾರತ ವನಿತೆಯರ ತಂಡ ಕಪ್ ಎತ್ತಿ ಹಿಡಿದಿದೆ. ಇದೇ ವೇಳೆ, ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಹೊಸ ರೀತಿಯಲ್ಲಿ ಸಂಭ್ರಮಾಚರಣೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ 13ನೇ ಆವೃತ್ತಿಯ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಟೀಮ್ ಇಂಡಿಯಾ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿತ್ತು. ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ ಗಳಿಸಿ ಆಲೌಟ್ ಆಗಿದ್ದು 52 ರನ್ಗಳ ಜಯಭೇರಿ ಬಾರಿಸಿ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿತು.
&imwidth=800&imheight=600&format=webp&quality=medium)



![]()
ವಿಶ್ವಕಪ್ ಟ್ರೋಫಿ ಪಡೆಯುತ್ತಲೇ ಟೀಮ್ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ಹೊಸ ರೀತಿಯ ಸೆಲೆಬ್ರೇಷನ್ಗೆ ನಾಂದಿ ಹಾಡಿದ್ದಾರೆ. ಈ ಹಿಂದೆ ಭಾರತ ಪುರುಷರ ತಂಡದ ನಾಯಕ ರೋಹಿತ್ ಶರ್ಮಾ ರೊಬೋಟ್ ವಾಕ್ ಮಾಡಿ ಸಂಭ್ರಮಿಸಿದ್ದರು. ಹರ್ಮನ್ ಪ್ರೀತ್ ಕೂಡ ಅದೇ ರೀತಿ ವಿಶಿಷ್ಟವಾಗಿ ಸಂಭ್ರಮಾಚಣೆ ಮಾಡಿದ್ದಾರೆ. ಹರ್ಮನ್ ಪ್ರೀತ್ ಐಸಿಸಿ ಅಧ್ಯಕ್ಷ ಜಯ್ ಶಾರಿಂದ ಟ್ರೋಫಿ ಪಡೆದು ಸಹ ಆಟಗಾರ್ತಿಯರತ್ತ ತೆರಳುತ್ತಾ ಟ್ರೋಫಿ ಬೇಕಾ.. ಬೇಕಾ... ಕೊಡಲ್ಲ ಎನ್ನುತ್ತ ಹಿಂದೆ ಮುಂದೆ ಹೋಗಿ ಬಳಿಕ ಒಟ್ಟಾಗಿ ಎತ್ತಿಹಿಡಿದು ಸಂಭ್ರಮಿಸಿದ್ದಾರೆ. ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗಿದೆ.
Team India’s women cricketers have created history by winning the ICC Women’s One Day World Cup for the first time ever. The video of captain Harmanpreet Kaur’s unique celebration after lifting the trophy has now gone viral on social media.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm