ಬ್ರೇಕಿಂಗ್ ನ್ಯೂಸ್
10-11-25 08:23 pm HK News Desk ದೇಶ - ವಿದೇಶ
ನವದೆಹಲಿ, ನ.10 : ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಪ್ರಬಲ ಬಾಂಬ್ ಸ್ಫೋಟ ಆಗಿದ್ದು, ಸ್ಥಳದಲ್ಲಿದ್ದ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ. ಸೋಮವಾರ ಸಂಜೆ 6.30ರ ಸುಮಾರಿಗೆ ಘಟನೆ ನಡೆದಿದೆ.
ಆಸುಪಾಸಿನಲ್ಲಿ ಜನ ಇದ್ದಾಗಲೇ ಹಠಾತ್ತಾಗಿ ಬ್ಲಾಸ್ಟ್ ಆಗಿದ್ದು ಸ್ಥಳದಲ್ಲಿ ದೊಡ್ಡ ಸದ್ದಿನೊಂದಿಗೆ ಭಾರೀ ಬೆಂಕಿ ಉಂಟಾಗಿದೆ. ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ದಳ ಬಂದಿದ್ದು ಬೆಂಕಿ ನಂದಿಸಲು ಮುಂದಾಗಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.






ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಯೋತ್ಪಾದಕ ಕೃತ್ಯವೇ, ಹೇಗೆ ಸ್ಫೋಟ ಸಂಭವಿಸಿದೆ ಎನ್ನುವ ಮಾಹಿತಿ ಇಲ್ಲ. ಸ್ಥಳದಲ್ಲಿ ಏಳು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಪ್ರಬಲ ಸ್ಫೋಟ ಉಂಟಾಗಿದ್ದು, ಆಸುಪಾಸಿನಲ್ಲಿ ನಿಲ್ಲಿಸಿದ್ದ ಕಾರುಗಳ ಗ್ಲಾಸ್ ಒಡೆದು ನುಚ್ಚು ನೂರಾಗಿದೆ. ಕೆಂಪುಕೋಟೆಯ ಮೆಟ್ರೋ ಸ್ಟೇಶನ್ ಬಳಿಯ ಗೇಟ್ ನಂಬರ್ ಒಂದರಲ್ಲಿ ಬ್ಲಾಸ್ಟ್ ಸಂಭವಿಸಿದೆ.
ಕೆಲವು ಮಾಹಿತಿ ಪ್ರಕಾರ, ಎರಡು ಕಡೆ ಸ್ಫೋಟ ಸಂಭವಿಸಿದೆ ಎನ್ನಲಾಗುತ್ತಿದ್ದು ಹಲವರು ಸಾವಿಗೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಉಗ್ರರ ಕೃತ್ಯವೇ ಆಗಿರುವ ಸಾಧ್ಯತೆ ಇದೆ. ಸೋಮವಾರ ಬೆಳಗ್ಗೆ ಫರೀದಾಬಾದ್ ನಲ್ಲಿ ಭಾರೀ ಪ್ರಮಾಣದ ಆರ್ ಡಿಎಕ್ಸ್ ಸ್ಫೋಟಕಗಳನ್ನು ಪೊಲೀಸರು ಪತ್ತೆ ಮಾಡಿದ್ದರು. ಐಸಿಸ್ ಶಂಕಿತ ಉಗ್ರ ವೈದ್ಯನೊಬ್ಬನ ಮಾಹಿತಿ ಆಧರಿಸಿ ಸ್ಫೋಟಕಗಳನ್ನು ಪತ್ತೆ ಮಾಡಲಾಗಿತ್ತು.
Delhi bomb blast near Red Fort metro station.
— Yanika_Lit (@LogicLitLatte) November 10, 2025
LNJP Hospital confirms: 8 dead.
7 Islamic terrorist arrested with AK-47s, rifles, and explosives. pic.twitter.com/TNV8P0LcrB
A powerful explosion ripped through a car parked beside the road near Kempu Kote, close to the national capital, leaving nine people feared dead in an apparent terror strike on Monday evening around 6:30 pm.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am